ಬ್ರೇಕಿಂಗ್ ನ್ಯೂಸ್
11-10-24 09:43 pm Mangalore Correspondent ಕರಾವಳಿ
ಮಂಗಳೂರು, ಅ.11: ಅಕ್ರಮವಾಗಿ ಭಾರತಕ್ಕೆ ಬಂದು ಉಳಿದುಕೊಂಡಿದ್ದಲ್ಲದೆ, ಅಕ್ರಮ ಪಾಸ್ಪೋರ್ಟ್ ಮಾಡಿಕೊಂಡು ದುಬೈಗೆ ಹಾರಲು ಯತ್ನಿಸಿದ ಬಾಂಗ್ಲಾ ಮೂಲದ ವ್ಯಕ್ತಿಯೊಬ್ಬನನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಬಾಂಗ್ಲಾದೇಶ ಮೂಲದ ನಿವಾಸಿಯನ್ನು ಮಾಣಿಕ್ ಹುಸೈನ್ (26) ಎಂದು ಗುರುತಿಸಲಾಗಿದೆ. ಈತ 2017ರಲ್ಲಿ ಪಶ್ಚಿಮ ಬಂಗಾಳ ಗಡಿಯ ಮೂಲಕ ಬಾಂಗ್ಲಾದಿಂದ ಭಾರತಕ್ಕೆ ಬಂದಿದ್ದ. ಆನಂತರ, ತಮಿಳುನಾಡಿನ ಚೆನ್ನೈನಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಎಂಬ ಮಾಹಿತಿ ತಿಳಿದುಬಂದಿದೆ. ಇತ್ತೀಚೆಗೆ ಉಡುಪಿ ಜಿಲ್ಲೆಯ ಪರಿಚಯದ ವ್ಯಕ್ತಿ ಮೂಲಕ ನಕಲಿ ಆಧಾರ್ ಇನ್ನಿತರ ಐಡಿಗಳನ್ನು ಮಾಡಿ, ನಕಲಿ ವಿಳಾಸ ಮೂಲಕ ಭಾರತದ ಪಾಸ್ಪೋರ್ಟ್ ರೆಡಿ ಮಾಡಿಸಿದ್ದ. ಇದೀಗ ಮಂಗಳೂರು ವಿಮಾನ ನಿಲ್ದಾಣದ ಮೂಲಕ ದುಬೈಗೆ ಹಾರಲು ಯತ್ನಿಸುತ್ತಿದ್ದಾಗಲೇ ಎಮಿಗ್ರೇಷನ್ ಅಧಿಕಾರಿಗಳು ಸಂಶಯದಲ್ಲಿ ತಪಾಸಣೆ ನಡೆಸಿದ್ದು ವಶಕ್ಕೆ ಪಡೆದಿದ್ದಾರೆ.
ಉಡುಪಿಯಲ್ಲಿ ಸಿದ್ಧಪಡಿಸಿದ ಪಾಸ್ಪೋರ್ಟ್ ನಲ್ಲಿ ತನ್ನ ಹೆಸರನ್ನು ಮಹಮ್ಮದ್ ಮಾಣಿಕ್ ಎಂದು ಬದಲಾಯಿಸಿದ್ದ. ಬಾಂಗ್ಲಾ ಮೂಲದ ಈ ವ್ಯಕ್ತಿಯ ಜೊತೆಗೆ ಇನ್ನೂ 5 ಮಂದಿ ಉಡುಪಿಗೆ ಬಂದಿದ್ದಾರೆ ಎನ್ನಲಾಗುತ್ತಿದ್ದು, ಆರೋಪಿಯನ್ನು ಬಜಪೆ ಪೋಲೀಸರಿಗೆ ಒಪ್ಪಿಸಲಾಗಿದೆ. ಬಜಪೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Bangladeshi illegal migrant arrested at Mangalore international. Fake ID cards and passport has been seized. The arrested has been identified as Manik Hussain.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am