ಬ್ರೇಕಿಂಗ್ ನ್ಯೂಸ್
11-10-24 09:43 pm Mangalore Correspondent ಕರಾವಳಿ
ಮಂಗಳೂರು, ಅ.11: ಅಕ್ರಮವಾಗಿ ಭಾರತಕ್ಕೆ ಬಂದು ಉಳಿದುಕೊಂಡಿದ್ದಲ್ಲದೆ, ಅಕ್ರಮ ಪಾಸ್ಪೋರ್ಟ್ ಮಾಡಿಕೊಂಡು ದುಬೈಗೆ ಹಾರಲು ಯತ್ನಿಸಿದ ಬಾಂಗ್ಲಾ ಮೂಲದ ವ್ಯಕ್ತಿಯೊಬ್ಬನನ್ನು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಬಾಂಗ್ಲಾದೇಶ ಮೂಲದ ನಿವಾಸಿಯನ್ನು ಮಾಣಿಕ್ ಹುಸೈನ್ (26) ಎಂದು ಗುರುತಿಸಲಾಗಿದೆ. ಈತ 2017ರಲ್ಲಿ ಪಶ್ಚಿಮ ಬಂಗಾಳ ಗಡಿಯ ಮೂಲಕ ಬಾಂಗ್ಲಾದಿಂದ ಭಾರತಕ್ಕೆ ಬಂದಿದ್ದ. ಆನಂತರ, ತಮಿಳುನಾಡಿನ ಚೆನ್ನೈನಲ್ಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಎಂಬ ಮಾಹಿತಿ ತಿಳಿದುಬಂದಿದೆ. ಇತ್ತೀಚೆಗೆ ಉಡುಪಿ ಜಿಲ್ಲೆಯ ಪರಿಚಯದ ವ್ಯಕ್ತಿ ಮೂಲಕ ನಕಲಿ ಆಧಾರ್ ಇನ್ನಿತರ ಐಡಿಗಳನ್ನು ಮಾಡಿ, ನಕಲಿ ವಿಳಾಸ ಮೂಲಕ ಭಾರತದ ಪಾಸ್ಪೋರ್ಟ್ ರೆಡಿ ಮಾಡಿಸಿದ್ದ. ಇದೀಗ ಮಂಗಳೂರು ವಿಮಾನ ನಿಲ್ದಾಣದ ಮೂಲಕ ದುಬೈಗೆ ಹಾರಲು ಯತ್ನಿಸುತ್ತಿದ್ದಾಗಲೇ ಎಮಿಗ್ರೇಷನ್ ಅಧಿಕಾರಿಗಳು ಸಂಶಯದಲ್ಲಿ ತಪಾಸಣೆ ನಡೆಸಿದ್ದು ವಶಕ್ಕೆ ಪಡೆದಿದ್ದಾರೆ.
ಉಡುಪಿಯಲ್ಲಿ ಸಿದ್ಧಪಡಿಸಿದ ಪಾಸ್ಪೋರ್ಟ್ ನಲ್ಲಿ ತನ್ನ ಹೆಸರನ್ನು ಮಹಮ್ಮದ್ ಮಾಣಿಕ್ ಎಂದು ಬದಲಾಯಿಸಿದ್ದ. ಬಾಂಗ್ಲಾ ಮೂಲದ ಈ ವ್ಯಕ್ತಿಯ ಜೊತೆಗೆ ಇನ್ನೂ 5 ಮಂದಿ ಉಡುಪಿಗೆ ಬಂದಿದ್ದಾರೆ ಎನ್ನಲಾಗುತ್ತಿದ್ದು, ಆರೋಪಿಯನ್ನು ಬಜಪೆ ಪೋಲೀಸರಿಗೆ ಒಪ್ಪಿಸಲಾಗಿದೆ. ಬಜಪೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Bangladeshi illegal migrant arrested at Mangalore international. Fake ID cards and passport has been seized. The arrested has been identified as Manik Hussain.
28-07-25 11:07 am
HK News Desk
Raichur Building Fall: ರಾಯಚೂರಿನಲ್ಲಿ ಚರಂಡಿ ಬ್ಲ...
27-07-25 01:09 pm
ದಾವಣಗೆರೆ ; ಸರ್ಕಾರಿ ಜಾಗದಲ್ಲಿ ಬೆಳೆದ ಬೆಳೆ ತೆರವು...
26-07-25 02:00 pm
IPS Officer Soumya Latha, Dharmasthala SIT:...
25-07-25 04:07 pm
Jeep Chikkamagaluru Accident: ನಿಯಂತ್ರಣ ತಪ್ಪಿ...
25-07-25 01:22 pm
28-07-25 11:07 pm
HK News Desk
ಮತಾಂತರ ಇಲ್ಲದೆ ಅಂತರ್ ಧರ್ಮೀಯ ವಿವಾಹ ಕಾನೂನು ಬಾಹಿರ...
28-07-25 12:28 pm
Israel, Arabic Language: ಇಸ್ರೇಲ್ ಸೈನಿಕರಿಗೆ ಇಸ...
26-07-25 03:31 pm
ಹದಗೆಟ್ಟ ಸುರತ್ಕಲ್ - ಬಿ.ಸಿ. ರೋಡ್ ಹೆದ್ದಾರಿ ನಿರ...
25-07-25 04:40 pm
Mangalore MP Brijesh Chowta: ಮಂಗಳೂರಿನಲ್ಲಿ ಮೆರ...
24-07-25 09:06 pm
28-07-25 10:41 pm
Mangalore Correspondent
Mangalore Remona Pereira, Golden Book of Wor...
28-07-25 09:40 pm
ಪಡ್ರೆ ಧೂಮಾವತಿ ಕ್ಷೇತ್ರಕ್ಕೆ ಅಪಪ್ರಚಾರ ಮಾಡುತ್ತಿರು...
28-07-25 05:39 pm
Dharmasthala Case, SIT Witness at Netravati R...
28-07-25 03:53 pm
ಕಾಸಿಲ್ಲದೇ ಕನ್ಯಾಕುಮಾರಿ ಯಾತ್ರೆ ; ಜನಮನ ಸೆಳೆದ ಮಂಗ...
28-07-25 01:14 pm
28-07-25 11:20 pm
Mangalore Correspondent
Mangalore Roshan Saldanha; Fraud Case, High c...
27-07-25 08:39 pm
ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನ ಆಸ್ಪತ್ರೆಗ...
27-07-25 07:13 pm
Bangalore Murder, Two Children Killed, Crime:...
27-07-25 03:26 pm
ಸೈಬರ್ ವಂಚಕರ ಜಾಲಕ್ಕೆ ನಕಲಿ ಬ್ಯಾಂಕ್ ಖಾತೆ ಪೂರೈಕೆ...
26-07-25 09:35 pm