ಬ್ರೇಕಿಂಗ್ ನ್ಯೂಸ್
12-10-24 12:45 pm Udupi Correspondent ಕರಾವಳಿ
ಉಡುಪಿ, ಅ.12: ಪ್ರಧಾನ ಮಂತ್ರಿ ಕಾರ್ಯಾಲಯದ ಸಂಸದೀಯ ಪ್ರಧಾನ ಕಾರ್ಯದರ್ಶಿ ಅಧಿಕಾರಿಯೆಂಬ ಹೆಸರಲ್ಲಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಕರೆ ಮಾಡಿ, ವಿಶೇಷ ದರ್ಶನ ವ್ಯವಸ್ಥೆ ಮಾಡಿಕೊಂಡ ಪ್ರಸಂಗ ನಡೆದಿದ್ದು ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ಅ.9ರಂದು ಉದಯ್ ಹೆಸರಿನ ವ್ಯಕ್ತಿ ಶ್ರೀಕೃಷ್ಣ ಮಠದ ಪರ್ಯಾಯ ಪುತ್ತಿಗೆ ಮಠದ ದಿವಾನ ನಾಗರಾಜ್ ಆಚಾರ್ಯ ಅವರಿಗೆ ಕರೆ ಮಾಡಿದ್ದು, ತಾನು ಪ್ರಧಾನಮಂತ್ರಿ ಕಾರ್ಯಾಲಯದ ಸಂಸದೀಯ ಪ್ರಧಾನ ಕಾರ್ಯದರ್ಶಿ ಎಂದು ಪರಿಚಯಿಸಿಕೊಂಡಿದ್ದ. ನಾವು ಕುಟುಂಬ ಸಮೇತರಾಗಿ ಮಠಕ್ಕೆ ಆಗಮಿಸುತ್ತಿದ್ದು, ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ತಿಳಿಸಿದ್ದ. ಅದರಂತೆ ಅ.9ರಂದು ಭಾರತ ಸರಕಾರ ಎಂದು ಬರೆದ ಇನ್ನೋವಾ ಕಾರಿನಲ್ಲಿ ಆಗಮಿಸಿದ ಡಾ| ಉದಯ್ ಹಾಗು ಕುಟುಂಬಸ್ಥರಿಗೆ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಿ ಅ. 10ರಂದು ಬೆಳಗ್ಗೆ ವಿಶೇಷ ದರ್ಶನ ಮಾಡಿಸಲಾಗಿತ್ತು.
ಆದರೆ ಅವರ ವರ್ತನೆಯಿಂದ ಅನುಮಾನಗೊಂಡು ವಿಚಾರಿಸಿದಾಗ ಸೂಕ್ತ ಉತ್ತರವನ್ನು ನೀಡದೇ ತೆರಳಿದ್ದಾರೆ. ಪ್ರಧಾನ ಮಂತ್ರಿಗಳ ವೆಬ್ಸೈಟ್ ಪರಿಶೀಲಿಸಿದಾಗ ಇವರ ಬಗ್ಗೆ ಸಮರ್ಪಕ ಮಾಹಿತಿ ದೊರೆತಿಲ್ಲ. ಕೇಂದ್ರ ಸರಕಾರದ ಅಧಿಕಾರಿ ಎಂದು ಸುಳ್ಳು ಹೇಳಿಕೊಂಡು ಶ್ರೀ ಮಠಕ್ಕೆ ಆಗಮಿಸಿ ನಂಬಿಸಿ ಮೋಸ ಮಾಡಿದ್ದಾರೆ ಎಂದು ಮಠದ ಮ್ಯಾನೇಜರ್ ನಂದನ್ ದೂರು ನೀಡಿದ್ದು ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A case has been filed against an individual who posed as the parliamentary chief secretary of the Prime Minister's Office (PMO) and obtained a special darshan of Lord Krishna at the Sri Krishna Math in Udupi.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am