ಬ್ರೇಕಿಂಗ್ ನ್ಯೂಸ್
12-10-24 12:45 pm Udupi Correspondent ಕರಾವಳಿ
ಉಡುಪಿ, ಅ.12: ಪ್ರಧಾನ ಮಂತ್ರಿ ಕಾರ್ಯಾಲಯದ ಸಂಸದೀಯ ಪ್ರಧಾನ ಕಾರ್ಯದರ್ಶಿ ಅಧಿಕಾರಿಯೆಂಬ ಹೆಸರಲ್ಲಿ ಉಡುಪಿ ಶ್ರೀಕೃಷ್ಣ ಮಠಕ್ಕೆ ಕರೆ ಮಾಡಿ, ವಿಶೇಷ ದರ್ಶನ ವ್ಯವಸ್ಥೆ ಮಾಡಿಕೊಂಡ ಪ್ರಸಂಗ ನಡೆದಿದ್ದು ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.
ಅ.9ರಂದು ಉದಯ್ ಹೆಸರಿನ ವ್ಯಕ್ತಿ ಶ್ರೀಕೃಷ್ಣ ಮಠದ ಪರ್ಯಾಯ ಪುತ್ತಿಗೆ ಮಠದ ದಿವಾನ ನಾಗರಾಜ್ ಆಚಾರ್ಯ ಅವರಿಗೆ ಕರೆ ಮಾಡಿದ್ದು, ತಾನು ಪ್ರಧಾನಮಂತ್ರಿ ಕಾರ್ಯಾಲಯದ ಸಂಸದೀಯ ಪ್ರಧಾನ ಕಾರ್ಯದರ್ಶಿ ಎಂದು ಪರಿಚಯಿಸಿಕೊಂಡಿದ್ದ. ನಾವು ಕುಟುಂಬ ಸಮೇತರಾಗಿ ಮಠಕ್ಕೆ ಆಗಮಿಸುತ್ತಿದ್ದು, ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ತಿಳಿಸಿದ್ದ. ಅದರಂತೆ ಅ.9ರಂದು ಭಾರತ ಸರಕಾರ ಎಂದು ಬರೆದ ಇನ್ನೋವಾ ಕಾರಿನಲ್ಲಿ ಆಗಮಿಸಿದ ಡಾ| ಉದಯ್ ಹಾಗು ಕುಟುಂಬಸ್ಥರಿಗೆ ಸೂಕ್ತ ವ್ಯವಸ್ಥೆಯನ್ನು ಕಲ್ಪಿಸಿ ಅ. 10ರಂದು ಬೆಳಗ್ಗೆ ವಿಶೇಷ ದರ್ಶನ ಮಾಡಿಸಲಾಗಿತ್ತು.
ಆದರೆ ಅವರ ವರ್ತನೆಯಿಂದ ಅನುಮಾನಗೊಂಡು ವಿಚಾರಿಸಿದಾಗ ಸೂಕ್ತ ಉತ್ತರವನ್ನು ನೀಡದೇ ತೆರಳಿದ್ದಾರೆ. ಪ್ರಧಾನ ಮಂತ್ರಿಗಳ ವೆಬ್ಸೈಟ್ ಪರಿಶೀಲಿಸಿದಾಗ ಇವರ ಬಗ್ಗೆ ಸಮರ್ಪಕ ಮಾಹಿತಿ ದೊರೆತಿಲ್ಲ. ಕೇಂದ್ರ ಸರಕಾರದ ಅಧಿಕಾರಿ ಎಂದು ಸುಳ್ಳು ಹೇಳಿಕೊಂಡು ಶ್ರೀ ಮಠಕ್ಕೆ ಆಗಮಿಸಿ ನಂಬಿಸಿ ಮೋಸ ಮಾಡಿದ್ದಾರೆ ಎಂದು ಮಠದ ಮ್ಯಾನೇಜರ್ ನಂದನ್ ದೂರು ನೀಡಿದ್ದು ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A case has been filed against an individual who posed as the parliamentary chief secretary of the Prime Minister's Office (PMO) and obtained a special darshan of Lord Krishna at the Sri Krishna Math in Udupi.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm