ಬ್ರೇಕಿಂಗ್ ನ್ಯೂಸ್
12-10-24 11:05 pm Udupi Correspondent ಕರಾವಳಿ
ಉಡುಪಿ, ಅ.12: ಸೋನಿ ಟಿವಿಯಲ್ಲಿ ಪ್ರಸಾರವಾಗುವ ಕೌನ್ ಬನೇಗಾ ಕರೋಡ್ಪತಿ (ಕೆಬಿಸಿ) ಸ್ಪರ್ಧೆಯಲ್ಲಿ ಕಾರ್ಕಳ ತಾಲೂಕಿನ ನಿಂಜೂರು ಮೂಡುಮನೆ ಡಾ.ಶ್ರೀಶ ಶೆಟ್ಟಿ 12 ಪ್ರಶ್ನೆಗಳಿಗೆ ಸರಿಯುತ್ತರ ನೀಡಿ 12.5 ಲ.ರೂ. ಬಹುಮಾನ ಗೆದ್ದುಕೊಂಡಿದ್ದಾರೆ. ಅ.10 ಮತ್ತು 11 ರಂದು ಅವರ ಸಂಚಿಕೆ ಟಿವಿಯಲ್ಲಿ ಪ್ರಸಾರಗೊಂಡಿದೆ.
ಶ್ರೀಶ ಶೆಟ್ಟಿಯವರು 12 ಪ್ರಶ್ನೆಗೆ ಸರಿಯಾದ ಉತ್ತರ ಕೊಟ್ಟಿದ್ದು 13ನೇ ಪ್ರಶ್ನೆಯಾಗಿ 1971ರ ಮುಂಬೈ ಉತ್ತರ ಪೂರ್ವ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಭ್ಯರ್ಥಿ ಹೆಸರು ಕೇಳಲಾಗಿತ್ತು. ಜ| ಕೆ.ಎಂ.ಕಾರ್ಯಪ್ಪ, ವಿಜಯ ತೆಂಡೂಲ್ಕರ್, ಪಂ|ಭೀಮಸೇನ್ ಜೋಷಿ ಹಾಗೂ ರಾಜ್ ಕಪೂರ್ ಆಯ್ಕೆ ನೀಡಲಾಗಿತ್ತು. ಆ ಉತ್ತರದ ಬಗ್ಗೆ ಸ್ಪಷ್ಟವಾಗಿ ತಿಳಿಯದೆ ಶ್ರೀಶ ಸ್ಪರ್ಧೆಯಿಂದ ಹಿಂದೆ ಸರಿದು 12.5 ಲ.ರೂ. ಗೆದ್ದುಕೊಂಡಿದ್ದಾರೆ.
ಡಾ. ಶ್ರೀಶ ಸತೀಶ್ ಶೆಟ್ಟಿ ಅವರು ಪಳ್ಳಿ-ನಿಂಜೂರು ಮೂಡುಮನೆ ಶ್ರೀವಲ್ಲಿ ಶೆಟ್ಟಿ ಮತ್ತು ಸುರತ್ಕಲ್ ಸತೀಶ್ ಶೆಟ್ಟಿ ದಂಪತಿ ಪುತ್ರನಾಗಿದ್ದು, ಪ್ರಸ್ತುತ ಗುಜರಾತ್ನ ಅಹಮದಾಬಾದ್ ನಲ್ಲಿ ನೆಲೆಸಿದ್ದಾರೆ. ಗುಜರಾತ್ ವಲ್ಸಡ್ನ ಜಿಎಂಇಆರ್ಎಸ್ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಪದವಿ ಪೂರೈಸಿದ್ದು, ಪ್ರಸ್ತುತ ಅಹಮದಾಬಾದ್ನ ಬಿಜೆ ಮೆಡಿಕಲ್ ಕಾಲೇಜಿನಲ್ಲಿ ಸ್ನಾತಕೋತ್ತರ(ಎಂಡಿ) ಪದವಿ ಶಿಕ್ಷಣ ಪಡೆಯುತ್ತಿದ್ದಾರೆ.
Dr. Shrish Satish Shetty, a native of Karkala Taluk’s Ninjuru Moodumane, has won Rs 12.5 lakhs on the popular TV show Kaun Banega Crorepati (KBC) broadcasted on Sony TV. His episode aired on October 10 and 11.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm