ಬ್ರೇಕಿಂಗ್ ನ್ಯೂಸ್
12-10-24 11:05 pm Udupi Correspondent ಕರಾವಳಿ
ಉಡುಪಿ, ಅ.12: ಸೋನಿ ಟಿವಿಯಲ್ಲಿ ಪ್ರಸಾರವಾಗುವ ಕೌನ್ ಬನೇಗಾ ಕರೋಡ್ಪತಿ (ಕೆಬಿಸಿ) ಸ್ಪರ್ಧೆಯಲ್ಲಿ ಕಾರ್ಕಳ ತಾಲೂಕಿನ ನಿಂಜೂರು ಮೂಡುಮನೆ ಡಾ.ಶ್ರೀಶ ಶೆಟ್ಟಿ 12 ಪ್ರಶ್ನೆಗಳಿಗೆ ಸರಿಯುತ್ತರ ನೀಡಿ 12.5 ಲ.ರೂ. ಬಹುಮಾನ ಗೆದ್ದುಕೊಂಡಿದ್ದಾರೆ. ಅ.10 ಮತ್ತು 11 ರಂದು ಅವರ ಸಂಚಿಕೆ ಟಿವಿಯಲ್ಲಿ ಪ್ರಸಾರಗೊಂಡಿದೆ.
ಶ್ರೀಶ ಶೆಟ್ಟಿಯವರು 12 ಪ್ರಶ್ನೆಗೆ ಸರಿಯಾದ ಉತ್ತರ ಕೊಟ್ಟಿದ್ದು 13ನೇ ಪ್ರಶ್ನೆಯಾಗಿ 1971ರ ಮುಂಬೈ ಉತ್ತರ ಪೂರ್ವ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಭ್ಯರ್ಥಿ ಹೆಸರು ಕೇಳಲಾಗಿತ್ತು. ಜ| ಕೆ.ಎಂ.ಕಾರ್ಯಪ್ಪ, ವಿಜಯ ತೆಂಡೂಲ್ಕರ್, ಪಂ|ಭೀಮಸೇನ್ ಜೋಷಿ ಹಾಗೂ ರಾಜ್ ಕಪೂರ್ ಆಯ್ಕೆ ನೀಡಲಾಗಿತ್ತು. ಆ ಉತ್ತರದ ಬಗ್ಗೆ ಸ್ಪಷ್ಟವಾಗಿ ತಿಳಿಯದೆ ಶ್ರೀಶ ಸ್ಪರ್ಧೆಯಿಂದ ಹಿಂದೆ ಸರಿದು 12.5 ಲ.ರೂ. ಗೆದ್ದುಕೊಂಡಿದ್ದಾರೆ.
ಡಾ. ಶ್ರೀಶ ಸತೀಶ್ ಶೆಟ್ಟಿ ಅವರು ಪಳ್ಳಿ-ನಿಂಜೂರು ಮೂಡುಮನೆ ಶ್ರೀವಲ್ಲಿ ಶೆಟ್ಟಿ ಮತ್ತು ಸುರತ್ಕಲ್ ಸತೀಶ್ ಶೆಟ್ಟಿ ದಂಪತಿ ಪುತ್ರನಾಗಿದ್ದು, ಪ್ರಸ್ತುತ ಗುಜರಾತ್ನ ಅಹಮದಾಬಾದ್ ನಲ್ಲಿ ನೆಲೆಸಿದ್ದಾರೆ. ಗುಜರಾತ್ ವಲ್ಸಡ್ನ ಜಿಎಂಇಆರ್ಎಸ್ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಪದವಿ ಪೂರೈಸಿದ್ದು, ಪ್ರಸ್ತುತ ಅಹಮದಾಬಾದ್ನ ಬಿಜೆ ಮೆಡಿಕಲ್ ಕಾಲೇಜಿನಲ್ಲಿ ಸ್ನಾತಕೋತ್ತರ(ಎಂಡಿ) ಪದವಿ ಶಿಕ್ಷಣ ಪಡೆಯುತ್ತಿದ್ದಾರೆ.
Dr. Shrish Satish Shetty, a native of Karkala Taluk’s Ninjuru Moodumane, has won Rs 12.5 lakhs on the popular TV show Kaun Banega Crorepati (KBC) broadcasted on Sony TV. His episode aired on October 10 and 11.
06-05-25 01:35 pm
HK News Desk
Hassan Suicide, Police Constable Harrasment:...
05-05-25 01:30 pm
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
06-05-25 02:45 pm
HK News Desk
ಭಾರತ - ಪಾಕ್ ಯುದ್ಧ ಸನ್ನಿವೇಶ ; ದೇಶಾದ್ಯಂತ ಮೇ 7ರಂ...
05-05-25 11:10 pm
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
06-05-25 06:36 pm
Mangalore Correspondent
Suhas Shetty Murder, Bommai, Dinesh Gundurao:...
06-05-25 06:17 pm
Mangalore, Kodikere Loki Arrest: ಕಮ್ಯುನಲ್ ಕೇಸ...
06-05-25 04:02 pm
Suhas Shetty Murder, Mangalore, Police: ಅಹಿತಕ...
06-05-25 12:32 pm
Mangalore Police, Sharan Pumpwell: ದಕ್ಷಿಣ ಕನ್...
05-05-25 10:59 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm