ಬ್ರೇಕಿಂಗ್ ನ್ಯೂಸ್
12-10-24 11:05 pm Udupi Correspondent ಕರಾವಳಿ
ಉಡುಪಿ, ಅ.12: ಸೋನಿ ಟಿವಿಯಲ್ಲಿ ಪ್ರಸಾರವಾಗುವ ಕೌನ್ ಬನೇಗಾ ಕರೋಡ್ಪತಿ (ಕೆಬಿಸಿ) ಸ್ಪರ್ಧೆಯಲ್ಲಿ ಕಾರ್ಕಳ ತಾಲೂಕಿನ ನಿಂಜೂರು ಮೂಡುಮನೆ ಡಾ.ಶ್ರೀಶ ಶೆಟ್ಟಿ 12 ಪ್ರಶ್ನೆಗಳಿಗೆ ಸರಿಯುತ್ತರ ನೀಡಿ 12.5 ಲ.ರೂ. ಬಹುಮಾನ ಗೆದ್ದುಕೊಂಡಿದ್ದಾರೆ. ಅ.10 ಮತ್ತು 11 ರಂದು ಅವರ ಸಂಚಿಕೆ ಟಿವಿಯಲ್ಲಿ ಪ್ರಸಾರಗೊಂಡಿದೆ.
ಶ್ರೀಶ ಶೆಟ್ಟಿಯವರು 12 ಪ್ರಶ್ನೆಗೆ ಸರಿಯಾದ ಉತ್ತರ ಕೊಟ್ಟಿದ್ದು 13ನೇ ಪ್ರಶ್ನೆಯಾಗಿ 1971ರ ಮುಂಬೈ ಉತ್ತರ ಪೂರ್ವ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಭ್ಯರ್ಥಿ ಹೆಸರು ಕೇಳಲಾಗಿತ್ತು. ಜ| ಕೆ.ಎಂ.ಕಾರ್ಯಪ್ಪ, ವಿಜಯ ತೆಂಡೂಲ್ಕರ್, ಪಂ|ಭೀಮಸೇನ್ ಜೋಷಿ ಹಾಗೂ ರಾಜ್ ಕಪೂರ್ ಆಯ್ಕೆ ನೀಡಲಾಗಿತ್ತು. ಆ ಉತ್ತರದ ಬಗ್ಗೆ ಸ್ಪಷ್ಟವಾಗಿ ತಿಳಿಯದೆ ಶ್ರೀಶ ಸ್ಪರ್ಧೆಯಿಂದ ಹಿಂದೆ ಸರಿದು 12.5 ಲ.ರೂ. ಗೆದ್ದುಕೊಂಡಿದ್ದಾರೆ.
ಡಾ. ಶ್ರೀಶ ಸತೀಶ್ ಶೆಟ್ಟಿ ಅವರು ಪಳ್ಳಿ-ನಿಂಜೂರು ಮೂಡುಮನೆ ಶ್ರೀವಲ್ಲಿ ಶೆಟ್ಟಿ ಮತ್ತು ಸುರತ್ಕಲ್ ಸತೀಶ್ ಶೆಟ್ಟಿ ದಂಪತಿ ಪುತ್ರನಾಗಿದ್ದು, ಪ್ರಸ್ತುತ ಗುಜರಾತ್ನ ಅಹಮದಾಬಾದ್ ನಲ್ಲಿ ನೆಲೆಸಿದ್ದಾರೆ. ಗುಜರಾತ್ ವಲ್ಸಡ್ನ ಜಿಎಂಇಆರ್ಎಸ್ ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಪದವಿ ಪೂರೈಸಿದ್ದು, ಪ್ರಸ್ತುತ ಅಹಮದಾಬಾದ್ನ ಬಿಜೆ ಮೆಡಿಕಲ್ ಕಾಲೇಜಿನಲ್ಲಿ ಸ್ನಾತಕೋತ್ತರ(ಎಂಡಿ) ಪದವಿ ಶಿಕ್ಷಣ ಪಡೆಯುತ್ತಿದ್ದಾರೆ.
Dr. Shrish Satish Shetty, a native of Karkala Taluk’s Ninjuru Moodumane, has won Rs 12.5 lakhs on the popular TV show Kaun Banega Crorepati (KBC) broadcasted on Sony TV. His episode aired on October 10 and 11.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm