ಬ್ರೇಕಿಂಗ್ ನ್ಯೂಸ್
16-10-24 05:28 pm Mangalore Correspondent ಕರಾವಳಿ
ಉಳ್ಳಾಲ, ಅ.16: ಮಟ ಮಟ ಮಧ್ಯಾಹ್ನದ ವೇಳೆ ನಿಯಂತ್ರಣ ತಪ್ಪಿದ ಆಕ್ಟಿವಾ ಸ್ಕೂಟರ್ ರಸ್ತೆ ಅಂಚಿನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರು ಶಾರದಾ ನಗರ ಎಂಬಲ್ಲಿ ಬುಧವಾರ ನಡೆದಿದೆ.
ಮಾಡೂರು ಶಿವಾಜಿನಗರದ ನಿವಾಸಿ ನಾಗೇಶ್(50) ಮೃತಪಟ್ಟ ವ್ಯಕ್ತಿ. ಮೂಲತ: ಬಜಾಲ್ ಶಾಂತಿನಗರದ ನಾಗೇಶ್ ಅವರ ಕುಟುಂಬವು ಕಳೆದ ಮೂರು ವರುಷಗಳಿಂದ ಮಾಡೂರಿನಲ್ಲಿ ನೆಲೆಸಿದ್ದರು. ದೇರಳಕಟ್ಟೆಯ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಕಾಲೇಜಿನ ಬಸ್ಸು ಕಂಡಕ್ಟರ್ ಆಗಿ ನಾಗೇಶ್ ಕಾರ್ಯ ನಿರ್ವಹಿಸುತ್ತಿದ್ದರು. ಇಂದು ಕೆಲಸಕ್ಕೆ ರಜೆಯಿದ್ದ ಕಾರಣ ಬೀರಿ ಪೇಟೆಯಿಂದ ಸ್ಕೂಟರಲ್ಲಿ ತೆಂಗಿನ ಕಾಯಿಗಳನ್ನ ಖರೀದಿಸಿ ಮನೆಗೆ ತರುವ ಸಂದರ್ಭ ಸ್ಕೂಟರ್ ನಿಯಂತ್ರಣ ತಪ್ಪಿ ಮರಕ್ಕೆ ಬಡಿದಿದೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೃತ ನಾಗೇಶ್ ಮಾಡೂರಿನ ಅಯ್ಯಪ್ಪ ಭಜನಾ ಮಂದಿರದ ಸಕ್ರಿಯ ಸದಸ್ಯರಾಗಿದ್ದರು. ಅವರು ಪತ್ನಿ ಮತ್ತು ಏಕೈಕ ಪುತ್ರಿಯನ್ನು ಅಗಲಿದ್ದಾರೆ.


ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Scooter rams to tree, 50 year old dies on spot at kotekar in Mangalore. The deceased has been identified as Nagesh. He lost control and rammed the tree near the highway.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am