ಬ್ರೇಕಿಂಗ್ ನ್ಯೂಸ್
16-10-24 08:19 pm Mangalore Correspondent ಕರಾವಳಿ
ಪುತ್ತೂರು, ಅ.16: ಬಿಲ್ಲವ ಸಮಾಜದ 1 ಲಕ್ಷ ಹುಡುಗಿಯರು ವೇಶ್ಯೆಯಾಗಲು ಹಿಂದೂ ಸಂಘಟನೆಯ ಯುವಕರು ಕಾರಣ ಮತ್ತು ಭಜನೆ ಮಾಡಿದ ಹಿಂದು ಹುಡುಗಿಯರನ್ನು ಮರದ ಅಡಿಯಲ್ಲಿ ಮಲಗಿಸಿದವರು ಹಿಂದು ಹುಡುಗರು ಎಂಬುದಾಗಿ ಪಂಜ ಉಪ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಎಂಬವರು ಜಾಲತಾಣದಲ್ಲಿ ವಿಕೃತ ಟೀಕೆ ಮಾಡಿದ್ದು ಇವರನ್ನು ಸರ್ಕಾರದ ಸೇವೆಯಿಂದ ಕೂಡಲೇ ವಜಾಗೊಳಿಸಿ ಕಠಿಣ ಕ್ರಮ ಜರುಗಿಸಬೇಕು ಎಂದು ಹಿಂದು ಜಾಗರಣ ವೇದಿಕೆ ಪೊಲೀಸರಿಗೆ ದೂರು ನೀಡಿದೆ.
ಹಿಂದೂ ಸಮಾಜದ ಹೆಣ್ಣು ಮಕ್ಕಳ ಬಗ್ಗೆ ತೀರ ಅವಹೇಳನಕಾರಿಯಾಗಿ ಮಾತನಾಡಿದ್ದು ಈ ಮಾತುಗಳು ಸಾಮಾಜಿಕ ಜಾಲಾತಾಣಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ಹಿಂದು ಜಾಗರಣ ವೇದಿಕೆಯ ಮುಖಂಡರು ಬೆಳ್ಳಾರೆ ಠಾಣೆಯಲ್ಲಿ ಮತ್ತು ಮಂಗಳೂರು ಅರಣ್ಯ ಅಧಿಕಾರಿ ಅಂತೋಣಿ ಮರಿಯಪ್ಪ ಇವರಿಗೆ ದೂರು ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಒಂದು ಲಕ್ಷ ಪೂಜಾರಿ ಹುಡುಗಿಯರು ಸೂಳೆಯರಿದ್ದಾರೆ. ನನ್ನ ಬಳಿ ಇದಕ್ಕೆ ಹತ್ತು ಸಾವಿರ ದಾಖಲೆ ಇದೆ. ಹಿಂದುತ್ವದ ಹುಡುಗರು ಇವರನ್ನು ಸೂಳೆಯರಾಗಿ ಮಾಡಿದ್ದಾರೆ. ಭಜನೆ ಮಾಡಿ ರಾತ್ರಿ ವೇಳೆ ಅವರನ್ನು ಮರದಡಿಯಲ್ಲಿ ಮಲಗಿಸುತ್ತಾರೆ ಎಂದು ಹೇಳಿ ಅವಮಾನ ಮಾಡಿದ್ದಾರೆ. ಅಪಘಾತವಾದಲ್ಲಿ ಮುಸ್ಲಿಂ ಯುವಕರು ಸಹಾಯಕ್ಕೆ ಬರುತ್ತಾರೆ. ಹಿಂದು ಹುಡುಗರು ಫೋಟೊ ತೆಗೆದು ಹಂಚುತ್ತಾರೆ ಇತ್ಯಾದಿಯಾಗಿ ಹಿಂದು ಧರ್ಮದವರನ್ನು ಅವಾಚ್ಯವಾಗಿ ಮಾತನಾಡಿದ್ದಾರೆ.
ಈತ ಈ ಹಿಂದೆಯೂ ಇಂತಹ ವಿಕೃತ ಮನಸ್ಥಿತಿಯಿಂದ ಹಿಂದುಗಳ ಭಜನೆ ಬಗ್ಗೆ ಟೀಕೆ ಮಾಡಿ ಸೇವೆಯಿಂದ ಅಮಾನತು ಆಗಿದ್ದರು. ಆನಂತರ, ಸೇವೆಗೆ ಸೇರಿದ್ದ ಸಂಜೀವ ಪೂಜಾರಿ ಸಮಯದಲ್ಲಿ ಮತ್ತೆ ಹಳೆ ಚಾಳಿ ಮುಂದುವರಿಸಿದ್ದಾರೆ. ಇವರನ್ನು ಕೂಡಲೇ ಸೇವೆಯಿಂದ ವಜಾಗೊಳಿಸಬೇಕು ಎಂದು ಹಿಂಜಾವೇ ಸುಳ್ಯ ತಾಲೂಕು ಸಂಯೋಜಕ ಸಚಿನ್ ವಳಲಂಬೆ ಮತ್ತಿತರರು ಬೆಳ್ಳಾರೆ ಠಾಣೆಗೆ ದೂರು ನೀಡಿದ್ದಾರೆ.
Derogatory messages on social media, Hindu Jagrana vedike demands action against deputy range forest officer Sanjeeva Poojari. In 2022 Sanjeeva Poojari Kaniyooru, deputy range forest officer, was accused of spreading derogatory messages on Facebook.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am