ಬ್ರೇಕಿಂಗ್ ನ್ಯೂಸ್
17-10-24 12:34 pm Mangalore Correspondent ಕರಾವಳಿ
ಮಂಗಳೂರು, ಅ.17: ಈಜುಕೊಳದಲ್ಲಿ ಉಸಿರು ಬಿಗಿ ಹಿಡಿದು 37 ಸೆಕೆಂಡ್ಸ್ಗಳಲ್ಲಿ 26 ಸೋಮರ್ಸಾಲ್ಟ್ಸ್(ಪಲ್ಟಿ) ಮೂಲಕ ನೊಬೆಲ್ ವಿಶ್ವದಾಖಲೆ ನಿರ್ಮಿಸಿರುವ ಮಂಗಳೂರಿನ 13ರ ಹರೆಯದ ಬಾಲಕ ಹ್ಯಾಡ್ರಿಯನ್ ವೇಗಸ್ನನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸನ್ಮಾನಿಸಿ, ಅಪರೂಪದ ಪ್ರತಿಭೆಯನ್ನು ಪ್ರೋತ್ಸಾಹಿಸಿದ್ದಾರೆ.
ಮಂಗಳೂರಿನ ಕಾರ್ಮೆಲ್ ಸಿಬಿಎಸ್ಇ ಶಾಲೆಯಲ್ಲಿ 8ನೇ ತರಗತಿ ಓದುತ್ತಿರುವ ಹ್ಯಾಡ್ರಿಯನ್ ವೇಗಸ್ ಮಂಗಳೂರಿನ ಎಮ್ಮೆಕೆರೆ ಅಂತಾರಾಷ್ಟ್ರೀಯ ಈಜುಕೊಳದಲ್ಲಿ ಈ ಸಾಧನೆಯನ್ನು ಮಾಡಿ ಗಮನಸೆಳೆದಿದ್ದಾನೆ. 15 ವರ್ಷದೊಳಗಿನ ವಯೋಮಾನದಲ್ಲಿ ನೀರಿನೊಳಗೆ ಪಲ್ಟಿ ಹೊಡೆದು ಸಾಹಸ ಮಾಡಿರುವ ಪ್ರಪ್ರಥಮ ದಾಖಲೆ ಇದಾಗಿದೆ. ಮುಂದೆ ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸುವ ಕನಸನ್ನು ಹ್ಯಾಡ್ರಿಯನ್ ಇಟ್ಟು ಕೊಂಡಿದ್ದಾರೆ.
ಸಾಮಾನ್ಯವಾಗಿ ಈಜುಕೊಳದ ಅಂಚು ಹಿಡಿದುಕೊಂಡು ಪಲ್ಟಿ ಹಾಕಲಾಗುತ್ತದೆ. ಆದರೆ ಈಜುಕೊಳದ ಮಧ್ಯ ಭಾಗದ ನೀರಿನಲ್ಲಿ ಏಕಕಾಲಕ್ಕೆ 26 ಪಲ್ಟಿ ಹೊಡೆಯುವುದು ಹ್ಯಾಡ್ರಿಯನ್ ದಾಖಲೆಯಾಗಿದ್ದು, ಈ ಅಪರೂಪದ ಸಾಧನೆ ಬಗ್ಗೆ ಮಾಹಿತಿ ಪಡೆದುಕೊಂಡ ಸಂಸದ ಕ್ಯಾ. ಚೌಟ ಅವರು ದಕ್ಷಿಣ ಕನ್ನಡದ ಬಾಲಕನ ಸಾಧನೆಗೆ ಕಾರಣರಾಗಿರುವ ಸ್ವಿಮ್ಮಿಂಗ್ ಕೋಚ್ ಅರೋಮಲ್ ಎ.ಎಸ್. ಹಾಗೂ ಪೋಷಕರ ಪರಿಶ್ರಮ, ಪ್ರೋತ್ಸಾಹವನ್ನು ಶ್ಲಾಘಿಸಿದ್ದಾರೆ.
Thirteen-year-old Hadrian Vegas from Mangaluru made history by setting a new world record for performing 26 underwater somersaults in just 37 seconds at the Emmekere International Swimming Pool. The feat was officially recognized by Dr. Krishnamurti, State Director of Nobel World Records.
15-08-25 10:29 pm
Bangalore Correspondent
ಬೈಂದೂರಿನಲ್ಲಿ ವಿದೇಶಿಗರ ಮೋಡಿ ; ಅಧ್ಯಯನಕ್ಕೆ ಬಂದು...
15-08-25 09:47 pm
ಧರ್ಮಸ್ಥಳ ಪ್ರಕರಣದಲ್ಲಿ ಶವದ ಕುರುಹು ಸಿಗದಿದ್ದರೆ ದೂ...
15-08-25 07:15 pm
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
15-08-25 09:22 pm
Mangalore Correspondent
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm