ಬ್ರೇಕಿಂಗ್ ನ್ಯೂಸ್
17-10-24 12:34 pm Mangalore Correspondent ಕರಾವಳಿ
ಮಂಗಳೂರು, ಅ.17: ಈಜುಕೊಳದಲ್ಲಿ ಉಸಿರು ಬಿಗಿ ಹಿಡಿದು 37 ಸೆಕೆಂಡ್ಸ್ಗಳಲ್ಲಿ 26 ಸೋಮರ್ಸಾಲ್ಟ್ಸ್(ಪಲ್ಟಿ) ಮೂಲಕ ನೊಬೆಲ್ ವಿಶ್ವದಾಖಲೆ ನಿರ್ಮಿಸಿರುವ ಮಂಗಳೂರಿನ 13ರ ಹರೆಯದ ಬಾಲಕ ಹ್ಯಾಡ್ರಿಯನ್ ವೇಗಸ್ನನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಸನ್ಮಾನಿಸಿ, ಅಪರೂಪದ ಪ್ರತಿಭೆಯನ್ನು ಪ್ರೋತ್ಸಾಹಿಸಿದ್ದಾರೆ.
ಮಂಗಳೂರಿನ ಕಾರ್ಮೆಲ್ ಸಿಬಿಎಸ್ಇ ಶಾಲೆಯಲ್ಲಿ 8ನೇ ತರಗತಿ ಓದುತ್ತಿರುವ ಹ್ಯಾಡ್ರಿಯನ್ ವೇಗಸ್ ಮಂಗಳೂರಿನ ಎಮ್ಮೆಕೆರೆ ಅಂತಾರಾಷ್ಟ್ರೀಯ ಈಜುಕೊಳದಲ್ಲಿ ಈ ಸಾಧನೆಯನ್ನು ಮಾಡಿ ಗಮನಸೆಳೆದಿದ್ದಾನೆ. 15 ವರ್ಷದೊಳಗಿನ ವಯೋಮಾನದಲ್ಲಿ ನೀರಿನೊಳಗೆ ಪಲ್ಟಿ ಹೊಡೆದು ಸಾಹಸ ಮಾಡಿರುವ ಪ್ರಪ್ರಥಮ ದಾಖಲೆ ಇದಾಗಿದೆ. ಮುಂದೆ ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸುವ ಕನಸನ್ನು ಹ್ಯಾಡ್ರಿಯನ್ ಇಟ್ಟು ಕೊಂಡಿದ್ದಾರೆ.
ಸಾಮಾನ್ಯವಾಗಿ ಈಜುಕೊಳದ ಅಂಚು ಹಿಡಿದುಕೊಂಡು ಪಲ್ಟಿ ಹಾಕಲಾಗುತ್ತದೆ. ಆದರೆ ಈಜುಕೊಳದ ಮಧ್ಯ ಭಾಗದ ನೀರಿನಲ್ಲಿ ಏಕಕಾಲಕ್ಕೆ 26 ಪಲ್ಟಿ ಹೊಡೆಯುವುದು ಹ್ಯಾಡ್ರಿಯನ್ ದಾಖಲೆಯಾಗಿದ್ದು, ಈ ಅಪರೂಪದ ಸಾಧನೆ ಬಗ್ಗೆ ಮಾಹಿತಿ ಪಡೆದುಕೊಂಡ ಸಂಸದ ಕ್ಯಾ. ಚೌಟ ಅವರು ದಕ್ಷಿಣ ಕನ್ನಡದ ಬಾಲಕನ ಸಾಧನೆಗೆ ಕಾರಣರಾಗಿರುವ ಸ್ವಿಮ್ಮಿಂಗ್ ಕೋಚ್ ಅರೋಮಲ್ ಎ.ಎಸ್. ಹಾಗೂ ಪೋಷಕರ ಪರಿಶ್ರಮ, ಪ್ರೋತ್ಸಾಹವನ್ನು ಶ್ಲಾಘಿಸಿದ್ದಾರೆ.
Thirteen-year-old Hadrian Vegas from Mangaluru made history by setting a new world record for performing 26 underwater somersaults in just 37 seconds at the Emmekere International Swimming Pool. The feat was officially recognized by Dr. Krishnamurti, State Director of Nobel World Records.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am