ಬ್ರೇಕಿಂಗ್ ನ್ಯೂಸ್
11-12-20 05:42 pm Mangalore Correspondent ಕರಾವಳಿ
ಮಂಗಳೂರು, ಡಿ.11 : ಸಾಮಾಜಿಕ ಮತ್ತು ಧಾರ್ಮಿಕ ಸಂಘಟನೆಗಳ ನಾಯಕ ವೆನ್ಝ್ ಅಬ್ದುಲ್ಲಾ ಅಝೀಝ್ ಕೊಲೆಯತ್ನ ಪ್ರಕರಣ ನಡೆದು ತಿಂಗಳಾಗುತ್ತಾ ಬಂದರೂ, ಆರೋಪಿಗಳ ಬಂಧನ ಆಗದಿರುವುದನ್ನು ಖಂಡಿಸಿ ಕೈಕಂಬದ ಮುಸ್ಲಿಂ ಸಂಘಟನೆಗಳ ಒಕ್ಕೂಟದ ವತಿಯಿಂದ ಮಂಗಳೂರಿನ ಮಿನಿ ವಿಧಾನಸೌಧ ಕಚೇರಿ ಮುಂದೆ ಪ್ರತಿಭಟನೆ ನಡೆಯಿತು.
ಈ ಸಂದರ್ಭ ಮಾತನಾಡಿದ ಎಸ್ವೈಎಸ್ ರಾಜ್ಯ ನಾಯಕ ಅಶ್ರಫ್ ಕಿನಾರ, ವೆನ್ಝ್ ಅಬ್ದುಲ್ ಅಝೀಝ್ ಅವರ ಮೇಲೆ ನ.15ರಂದು ರಾತ್ರಿ ಕೊಲೆಗೆ ಯತ್ನಿಸಲಾಗಿತ್ತು. ಬಳಿಕ ಅವರು ಚಿಕಿತ್ಸೆಗೆ ದಾಖಲಾಗಿದ್ದ ಮಂಗಳೂರಿನ ಆಸ್ಪತ್ರೆ ಬಳಿ ಅಳಿಯ ನೌಶಾದ್ ಮೇಲೂ ಹಲ್ಲೆ ನಡೆದಿದೆ. ಶಂಕಿತರ ಬಗ್ಗೆ ಮಾಹಿತಿ ನೀಡಿದ್ದರೂ ಪೊಲೀಸರು ಯಾವುದೋ ಒತ್ತಡಕ್ಕೆ ಮಣಿದು ಆರೋಪಿಗಳನ್ನು ಬಂಧಿಸದೆ ಮೀನಮೇಷ ಮಾಡುತ್ತಿದ್ದಾರೆ. ಇದು ಖಂಡನೀಯ. ಪೊಲೀಸರು ಗಂಭೀರ ಪರಿಗಣಿಸಿ, ತಕ್ಷಣ ಆರೋಪಿಗಳನ್ನು ಬಂಧಿಸಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.


ಎಸ್ವೈಎಸ್ ರಾಜ್ಯ ನಾಯಕರಾದ ಜಿಎಂ ಕಾಮಿಲ್ ಸಖಾಫಿ, ಯಾಕೂಬ್ ಸಅದಿ ನಾವೂರು, ಮುನೀರ್ ಸಖಾಫಿ, ಅಲಿ ತುರ್ಕಳಿಕೆ, ಇಬ್ರಾಹಿಂ ಸಖಾಫಿ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ನೂರಾರು ಮಂದಿ ಪ್ರತಿಭಟನೆಯಲ್ಲಿ ಸೇರಿದ್ದರು.
As the police have failed in arresting even a single person in Murderous attack on Businessman Venza Abdul Azeez the SYS staged protest near the clock tower in Mangalore demanding for quick arrest of the culprits.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am