ಬ್ರೇಕಿಂಗ್ ನ್ಯೂಸ್
11-12-20 05:42 pm Mangalore Correspondent ಕರಾವಳಿ
ಮಂಗಳೂರು, ಡಿ.11 : ಸಾಮಾಜಿಕ ಮತ್ತು ಧಾರ್ಮಿಕ ಸಂಘಟನೆಗಳ ನಾಯಕ ವೆನ್ಝ್ ಅಬ್ದುಲ್ಲಾ ಅಝೀಝ್ ಕೊಲೆಯತ್ನ ಪ್ರಕರಣ ನಡೆದು ತಿಂಗಳಾಗುತ್ತಾ ಬಂದರೂ, ಆರೋಪಿಗಳ ಬಂಧನ ಆಗದಿರುವುದನ್ನು ಖಂಡಿಸಿ ಕೈಕಂಬದ ಮುಸ್ಲಿಂ ಸಂಘಟನೆಗಳ ಒಕ್ಕೂಟದ ವತಿಯಿಂದ ಮಂಗಳೂರಿನ ಮಿನಿ ವಿಧಾನಸೌಧ ಕಚೇರಿ ಮುಂದೆ ಪ್ರತಿಭಟನೆ ನಡೆಯಿತು.
ಈ ಸಂದರ್ಭ ಮಾತನಾಡಿದ ಎಸ್ವೈಎಸ್ ರಾಜ್ಯ ನಾಯಕ ಅಶ್ರಫ್ ಕಿನಾರ, ವೆನ್ಝ್ ಅಬ್ದುಲ್ ಅಝೀಝ್ ಅವರ ಮೇಲೆ ನ.15ರಂದು ರಾತ್ರಿ ಕೊಲೆಗೆ ಯತ್ನಿಸಲಾಗಿತ್ತು. ಬಳಿಕ ಅವರು ಚಿಕಿತ್ಸೆಗೆ ದಾಖಲಾಗಿದ್ದ ಮಂಗಳೂರಿನ ಆಸ್ಪತ್ರೆ ಬಳಿ ಅಳಿಯ ನೌಶಾದ್ ಮೇಲೂ ಹಲ್ಲೆ ನಡೆದಿದೆ. ಶಂಕಿತರ ಬಗ್ಗೆ ಮಾಹಿತಿ ನೀಡಿದ್ದರೂ ಪೊಲೀಸರು ಯಾವುದೋ ಒತ್ತಡಕ್ಕೆ ಮಣಿದು ಆರೋಪಿಗಳನ್ನು ಬಂಧಿಸದೆ ಮೀನಮೇಷ ಮಾಡುತ್ತಿದ್ದಾರೆ. ಇದು ಖಂಡನೀಯ. ಪೊಲೀಸರು ಗಂಭೀರ ಪರಿಗಣಿಸಿ, ತಕ್ಷಣ ಆರೋಪಿಗಳನ್ನು ಬಂಧಿಸಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.


ಎಸ್ವೈಎಸ್ ರಾಜ್ಯ ನಾಯಕರಾದ ಜಿಎಂ ಕಾಮಿಲ್ ಸಖಾಫಿ, ಯಾಕೂಬ್ ಸಅದಿ ನಾವೂರು, ಮುನೀರ್ ಸಖಾಫಿ, ಅಲಿ ತುರ್ಕಳಿಕೆ, ಇಬ್ರಾಹಿಂ ಸಖಾಫಿ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ನೂರಾರು ಮಂದಿ ಪ್ರತಿಭಟನೆಯಲ್ಲಿ ಸೇರಿದ್ದರು.
As the police have failed in arresting even a single person in Murderous attack on Businessman Venza Abdul Azeez the SYS staged protest near the clock tower in Mangalore demanding for quick arrest of the culprits.
19-03-26 05:01 pm
HK News Staffer
DG Ramachandra Rao, Sandesh PG: ರಕ್ಷಕರೇ ಭಕ್ಷಕ...
18-03-26 11:00 pm
Seraga Sarse Song: ಭಾರೀ ವಿವಾದಕ್ಕೀಡಾದ ಕೆಡಿ ಚಿತ...
18-03-26 09:44 pm
ಚಿಕ್ಕಮಗಳೂರು ; ಬಿಜೆಪಿ ಯುವ ಮೋರ್ಚಾದ ಜಿಲ್ಲಾಧ್ಯಕ್ಷ...
18-03-26 07:13 pm
ಸಂತ್ರಸ್ತೆ ದೂರು ಕೊಡಬೇಕಿಲ್ಲ, ಸುಮೊಟೋ ಕೇಸು ದಾಖಲಿಸ...
18-03-26 06:10 pm
19-03-26 04:51 pm
HK News Staffer
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
19-03-26 11:30 pm
HK News Desk
ಧರ್ಮಸ್ಥಳ 74 ಅಸಹಜ ಸಾವುಗಳ ಪ್ರಕರಣಕ್ಕೆ ಟ್ವಿಸ್ಟ್!...
19-03-26 05:27 pm
ಗ್ಯಾಸ್ ಬಿಲ್ ನಲ್ಲಿ 20 ರು. ಬಾಕಿ ಇದೆಯೆಂದು ಸೈಬರ್...
19-03-26 02:51 pm
ಮೂಡುಬಿದ್ರೆ ; ಕೋಳಿ ಅಂಕಕ್ಕೆ ಪೊಲೀಸ್ ದಾಳಿ, ಆರು ಮಂ...
19-03-26 01:05 pm
ಪಿಲಿಕುಳದಲ್ಲಿ ಏಳು ಮುದ್ದಾದ ಮಕ್ಕಳ ತಾಯಿಯಾದ 'ಗೀತಾ'...
18-03-26 10:42 pm
19-03-26 10:38 pm
Mangaluru Staffer
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm