ಬ್ರೇಕಿಂಗ್ ನ್ಯೂಸ್
11-12-20 05:42 pm Mangalore Correspondent ಕರಾವಳಿ
ಮಂಗಳೂರು, ಡಿ.11 : ಸಾಮಾಜಿಕ ಮತ್ತು ಧಾರ್ಮಿಕ ಸಂಘಟನೆಗಳ ನಾಯಕ ವೆನ್ಝ್ ಅಬ್ದುಲ್ಲಾ ಅಝೀಝ್ ಕೊಲೆಯತ್ನ ಪ್ರಕರಣ ನಡೆದು ತಿಂಗಳಾಗುತ್ತಾ ಬಂದರೂ, ಆರೋಪಿಗಳ ಬಂಧನ ಆಗದಿರುವುದನ್ನು ಖಂಡಿಸಿ ಕೈಕಂಬದ ಮುಸ್ಲಿಂ ಸಂಘಟನೆಗಳ ಒಕ್ಕೂಟದ ವತಿಯಿಂದ ಮಂಗಳೂರಿನ ಮಿನಿ ವಿಧಾನಸೌಧ ಕಚೇರಿ ಮುಂದೆ ಪ್ರತಿಭಟನೆ ನಡೆಯಿತು.
ಈ ಸಂದರ್ಭ ಮಾತನಾಡಿದ ಎಸ್ವೈಎಸ್ ರಾಜ್ಯ ನಾಯಕ ಅಶ್ರಫ್ ಕಿನಾರ, ವೆನ್ಝ್ ಅಬ್ದುಲ್ ಅಝೀಝ್ ಅವರ ಮೇಲೆ ನ.15ರಂದು ರಾತ್ರಿ ಕೊಲೆಗೆ ಯತ್ನಿಸಲಾಗಿತ್ತು. ಬಳಿಕ ಅವರು ಚಿಕಿತ್ಸೆಗೆ ದಾಖಲಾಗಿದ್ದ ಮಂಗಳೂರಿನ ಆಸ್ಪತ್ರೆ ಬಳಿ ಅಳಿಯ ನೌಶಾದ್ ಮೇಲೂ ಹಲ್ಲೆ ನಡೆದಿದೆ. ಶಂಕಿತರ ಬಗ್ಗೆ ಮಾಹಿತಿ ನೀಡಿದ್ದರೂ ಪೊಲೀಸರು ಯಾವುದೋ ಒತ್ತಡಕ್ಕೆ ಮಣಿದು ಆರೋಪಿಗಳನ್ನು ಬಂಧಿಸದೆ ಮೀನಮೇಷ ಮಾಡುತ್ತಿದ್ದಾರೆ. ಇದು ಖಂಡನೀಯ. ಪೊಲೀಸರು ಗಂಭೀರ ಪರಿಗಣಿಸಿ, ತಕ್ಷಣ ಆರೋಪಿಗಳನ್ನು ಬಂಧಿಸಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.


ಎಸ್ವೈಎಸ್ ರಾಜ್ಯ ನಾಯಕರಾದ ಜಿಎಂ ಕಾಮಿಲ್ ಸಖಾಫಿ, ಯಾಕೂಬ್ ಸಅದಿ ನಾವೂರು, ಮುನೀರ್ ಸಖಾಫಿ, ಅಲಿ ತುರ್ಕಳಿಕೆ, ಇಬ್ರಾಹಿಂ ಸಖಾಫಿ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ನೂರಾರು ಮಂದಿ ಪ್ರತಿಭಟನೆಯಲ್ಲಿ ಸೇರಿದ್ದರು.
As the police have failed in arresting even a single person in Murderous attack on Businessman Venza Abdul Azeez the SYS staged protest near the clock tower in Mangalore demanding for quick arrest of the culprits.
18-12-25 12:37 pm
HK News Desk
ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು ; ಸದನಕ್ಕ...
17-12-25 10:30 pm
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
18-12-25 10:52 am
Mangalore Correspondent
Dharmasthala case, Chinnayya: ಜಾಮೀನು ಸಿಕ್ಕರೂ...
17-12-25 08:54 pm
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm