ಬ್ರೇಕಿಂಗ್ ನ್ಯೂಸ್
11-12-20 05:42 pm Mangalore Correspondent ಕರಾವಳಿ
ಮಂಗಳೂರು, ಡಿ.11 : ಸಾಮಾಜಿಕ ಮತ್ತು ಧಾರ್ಮಿಕ ಸಂಘಟನೆಗಳ ನಾಯಕ ವೆನ್ಝ್ ಅಬ್ದುಲ್ಲಾ ಅಝೀಝ್ ಕೊಲೆಯತ್ನ ಪ್ರಕರಣ ನಡೆದು ತಿಂಗಳಾಗುತ್ತಾ ಬಂದರೂ, ಆರೋಪಿಗಳ ಬಂಧನ ಆಗದಿರುವುದನ್ನು ಖಂಡಿಸಿ ಕೈಕಂಬದ ಮುಸ್ಲಿಂ ಸಂಘಟನೆಗಳ ಒಕ್ಕೂಟದ ವತಿಯಿಂದ ಮಂಗಳೂರಿನ ಮಿನಿ ವಿಧಾನಸೌಧ ಕಚೇರಿ ಮುಂದೆ ಪ್ರತಿಭಟನೆ ನಡೆಯಿತು.
ಈ ಸಂದರ್ಭ ಮಾತನಾಡಿದ ಎಸ್ವೈಎಸ್ ರಾಜ್ಯ ನಾಯಕ ಅಶ್ರಫ್ ಕಿನಾರ, ವೆನ್ಝ್ ಅಬ್ದುಲ್ ಅಝೀಝ್ ಅವರ ಮೇಲೆ ನ.15ರಂದು ರಾತ್ರಿ ಕೊಲೆಗೆ ಯತ್ನಿಸಲಾಗಿತ್ತು. ಬಳಿಕ ಅವರು ಚಿಕಿತ್ಸೆಗೆ ದಾಖಲಾಗಿದ್ದ ಮಂಗಳೂರಿನ ಆಸ್ಪತ್ರೆ ಬಳಿ ಅಳಿಯ ನೌಶಾದ್ ಮೇಲೂ ಹಲ್ಲೆ ನಡೆದಿದೆ. ಶಂಕಿತರ ಬಗ್ಗೆ ಮಾಹಿತಿ ನೀಡಿದ್ದರೂ ಪೊಲೀಸರು ಯಾವುದೋ ಒತ್ತಡಕ್ಕೆ ಮಣಿದು ಆರೋಪಿಗಳನ್ನು ಬಂಧಿಸದೆ ಮೀನಮೇಷ ಮಾಡುತ್ತಿದ್ದಾರೆ. ಇದು ಖಂಡನೀಯ. ಪೊಲೀಸರು ಗಂಭೀರ ಪರಿಗಣಿಸಿ, ತಕ್ಷಣ ಆರೋಪಿಗಳನ್ನು ಬಂಧಿಸಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ಎಸ್ವೈಎಸ್ ರಾಜ್ಯ ನಾಯಕರಾದ ಜಿಎಂ ಕಾಮಿಲ್ ಸಖಾಫಿ, ಯಾಕೂಬ್ ಸಅದಿ ನಾವೂರು, ಮುನೀರ್ ಸಖಾಫಿ, ಅಲಿ ತುರ್ಕಳಿಕೆ, ಇಬ್ರಾಹಿಂ ಸಖಾಫಿ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ನೂರಾರು ಮಂದಿ ಪ್ರತಿಭಟನೆಯಲ್ಲಿ ಸೇರಿದ್ದರು.
As the police have failed in arresting even a single person in Murderous attack on Businessman Venza Abdul Azeez the SYS staged protest near the clock tower in Mangalore demanding for quick arrest of the culprits.
20-09-24 11:01 pm
HK News Desk
ಗೋರಿಪಾಳ್ಯಕ್ಕೆ ಪಾಕಿಸ್ತಾನ ಎಂದ ಹೈಕೋರ್ಟ್ ನ್ಯಾಯಾಧೀ...
20-09-24 09:41 pm
ಶೃಂಗೇರಿ ಬಳಿಕ ಹೊರನಾಡು ದೇವಸ್ಥಾನದಲ್ಲು ಡ್ರೆಸ್ ಕೋಡ...
20-09-24 06:27 pm
Davanagere, Ganesha fight, Arrest: ದಾವಣಗೆರೆ ಗ...
20-09-24 11:59 am
Dinesh Gundu Rao: ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆ...
19-09-24 10:42 pm
20-09-24 07:39 pm
HK News Desk
ತಿರುಪತಿ ಲಡ್ಡಿನಲ್ಲಿ ಪ್ರಾಣಿಜನ್ಯ ಕೊಬ್ಬು, ಮೀನಿನೆಣ...
20-09-24 04:42 pm
CM Chandrababu Naidu, Tirupati laddoos: ತಿರುಪ...
19-09-24 09:51 pm
Lebanon blast, Pager; ಪೇಜರ್ ಸ್ಫೋಟ ಬೆನ್ನಲ್ಲೇ ವ...
19-09-24 11:42 am
ಸ್ಮಾರ್ಟ್ ಫೋನ್ ಹ್ಯಾಕ್ ಆಗುತ್ತೆ ಎಂದು ಪೇಜರ್ ಬಳಸುತ...
18-09-24 02:52 pm
20-09-24 11:08 pm
Mangalore Correspondent
Mangalore Savad Sullia, NSUI: ಎನ್ಎಸ್ ಯುಐ ರಾಷ್...
20-09-24 10:57 pm
ಕುಂಟಿಕಾನ ಹೆದ್ದಾರಿಯಲ್ಲಿ ಭೀಕರ ಅಪಘಾತ ; ಇಬ್ಬರಿದ್ದ...
20-09-24 10:03 pm
Mangalore, Gurukiran, Actor Darshan: ಮಹಿಳಾ ಶೋ...
20-09-24 09:03 pm
Mangalore, Union Bank of India: ಅಂಬೇಡ್ಕರ್ ವೃತ...
20-09-24 06:56 pm
20-09-24 11:55 am
HK News Desk
Mangalore crime, police, Gold: ಕ್ರಿಸ್ತಿಯನ್ ಅಂ...
18-09-24 10:08 pm
Bangalore fraud, Siddalingaiah Hiremath, Scam...
15-09-24 01:21 pm
MLA Munirathna Arrest: ತಿಂಗಳಿಗೆ 30 ಲಕ್ಷ ಲಂಚಕ್...
14-09-24 06:54 pm
Srimathi Shetty murder case, Mangalore Court...
14-09-24 11:52 am