ಬ್ರೇಕಿಂಗ್ ನ್ಯೂಸ್
19-10-24 02:48 pm Udupi Correspondent ಕರಾವಳಿ
ಉಡುಪಿ, ಅ 19: ಪೆಟ್ರೋಲ್ ಸೋರಿಕೆಯಾಗಿ ಸ್ಕೂಟರ್ ಗೆ ಬೆಂಕಿ ಹೊತ್ತಿಕೊಂಡ ಘಟನೆ ಉಡುಪಿಯ ಚಿಟ್ಪಾಡಿಯ ಪೆಟ್ರೋಲ್ ಪಂಪ್ ಶುಕ್ರವಾರ ರಾತ್ರಿ ಬಳಿ ಸಂಭವಿಸಿದೆ.
ಪೆಟ್ರೋಲ್ ಪಂಪ್ ನಿಂದ ಬಾಟಲಿಯಲ್ಲಿ ಪೆಟ್ರೋಲ್ ತುಂಬಿಸಿದ ವ್ಯಕ್ತಿ ಬಳಿಕ ಪೆಟ್ರೋಲ್ ತುಂಬಿದ ಬಾಟಲಿಯನ್ನು ಸ್ಕೂಟರ್ ಢಿಕ್ಕಿಯ ಒಳಗೆ ಇರಿಸಿದ್ದರು. ಬಾಟಲಿಯ ಪೆಟ್ರೋಲ್ ಲೀಕ್ ಆಗಿ ಇಂಜಿನ್ ಗೆ ಬೆಂಕಿ ಹೊತ್ತಿಕೊಂಡಿದೆ. ತಕ್ಷಣವೇ ಪೆಟ್ರೋಲ್ ಪಂಪ್ ಸಿಬ್ಬಂದಿ ಮತ್ತು ಸ್ಥಳೀಯರು ಬೆಂಕಿ ನಂದಿಸಲು ಹರಸಾಹಸ ಪಟ್ಟು ನಂದಿಸುವಲ್ಲಿ ಯಶಸ್ವಿಯಾದರು.
ಘಟನೆ ನಡೆದ ಸ್ಥಳದಿಂದ ಕೆಲವೇ ಅಂತರದಲ್ಲಿ ಹಲವು ಬಸ್ ಮತ್ತು ಇತರ ವಾಹನಗಳನ್ನು ಪಾರ್ಕ್ ಮಾಡಲಾಗಿತ್ತು. ಇವರ ಸಮಯ ಪ್ರಜ್ಞೆಯಿಂದಾಗಿ ನಡೆಯಬಹುದಾಗಿದ್ದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.
Scooty cathes fire near to petrol pump at Udupi due to fuel leakage. Major accident has been averted.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
28-08-26 04:17 pm
HK News Staffer
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am