ಬ್ರೇಕಿಂಗ್ ನ್ಯೂಸ್
20-10-24 09:55 pm Mangalore Correspondent ಕರಾವಳಿ
ಮಂಗಳೂರು, ಅ.20: ನಂತೂರು ಹೆದ್ದಾರಿಯಲ್ಲಿ ಕಂಟೇನರ್ ಲಾರಿ ಡಿಕ್ಕಿಯಾಗಿ ಮೃತಪಟ್ಟ ಕೋಡಿಕಲ್ ನಿವಾಸಿ ಕ್ರಿಸ್ತಿ ಕ್ರಾಸ್ತಾ (27) ಅವರು ನಗರದ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಸ್ಪೀಚ್ ಅಂಡ್ ಹಿಯರಿಂಗ್ ವಿಭಾಗದಲ್ಲಿ ವೈದ್ಯೆಯಾಗಿದ್ದು, ಇತ್ತೀಚೆಗಷ್ಟೇ ಮದುವೆ ನಿಶ್ಚಯವಾಗಿತ್ತು ಎನ್ನುವ ಮಾಹಿತಿ ತಿಳಿದುಬಂದಿದೆ.
ಕ್ರಿಸ್ತಿ ಕ್ರಾಸ್ತಾಗೆ ದೇರೆಬೈಲಿನ ಯುವಕನ ಜೊತೆಗೆ ಮದುವೆ ನಿಶ್ಚಯವಾಗಿತ್ತು. ನ.23ರಂದು ಮಂಗಳೂರಿನ ಚರ್ಚ್ ಹಾಲ್ ಒಂದರಲ್ಲಿ ಮದುವೆಗೆ ದಿನ ನಿಗದಿಪಡಿಸಿ ಆಮಂತ್ರಣ ಪತ್ರಿಕೆಯನ್ನೂ ಹಂಚಲಾಗಿತ್ತು. ಈ ನಡುವೆ, ಕ್ರಿಶ್ಚಿಯನ್ನರ ಚರ್ಚ್ ಪದ್ಧತಿಯಂತೆ ಮದುವೆಗೂ ಮುನ್ನ ಯುವಕ- ಯುವತಿಗೆ ಆಯಾ ಚರ್ಚ್ ಗಳಲ್ಲಿ ಮದುವೆ ಕುರಿತಾಗಿ ತರಬೇತಿ ಇರುತ್ತದೆ. ಇದಕ್ಕಾಗಿ ಕ್ರಿಸ್ತಿ ಕ್ರಾಸ್ತಾ ಅವರು ಭಾನುವಾರ ಸಂಜೆ ನಂತೂರಿನ ಶಾಂತಿ ಕಿರಣ ಸಭಾಂಗಣದಲ್ಲಿ ತರಬೇತಿಗೆ ಹಾಜರಾಗಿದ್ದರು.


ಚರ್ಚ್ ಪದ್ಧತಿಯಂತೆ ಮೂರು ಭಾನುವಾರಗಳ ಮದುವೆ ಘೋಷಣೆಯೂ ಇಂದಿಗೆ ಮುಗಿದಿತ್ತು. ಹೀಗಾಗಿ ಮದುವೆ ಚರ್ಚ್ ಪ್ರಕಾರ ಅಧಿಕೃತವಾಗಿತ್ತು. ಇದಲ್ಲದೆ, ಮದುವೆ ಕುರಿತ ತರಬೇತಿಯನ್ನೂ ಮುಗಿಸಿ ಸಂಜೆ ವೇಳೆಗೆ ಶಾಂತಿ ಕಿರಣ ಸಭಾಂಗಣದಿಂದ ಮನೆ ಕಡೆಗೆ ಸ್ಕೂಟರಿನಲ್ಲಿ ತೆರಳುತ್ತಿದ್ದರು. ಈ ವೇಳೆ, ನಂತೂರು ಕಡೆಯಿಂದ ಬಂದಿದ್ದ ಕಂಟೇನರ್ ಲಾರಿ ನೇರವಾಗಿ ಡಿಕ್ಕಿಯಾಗಿದ್ದು ಹಿಂಭಾಗದ ಚಕ್ರಕ್ಕೆ ಸಿಲುಕಿದ್ದ ಯುವತಿ ಸ್ಥಳದಲ್ಲೇ ದುರಂತ ಸಾವನ್ನಪ್ಪಿದ್ದಾರೆ. ಲಾರಿ ಚಾಲಕನ ಧಾವಂತ, ನಿರ್ಲಕ್ಷ್ಯದ ಚಾಲನೆ ಬಾಳಿ ಬದುಕಬೇಕಿದ್ದ ಯುವತಿಯ ಜೀವ ಕಿತ್ತುಕೊಂಡಿದೆ. ಇತ್ತ ಮದುವೆಗೆ ಸಿದ್ಧತೆ ನಡೆಸುತ್ತಿದ್ದ ಮನೆಯವರಿಗೆ ಏಕೈಕ ಪುತ್ರಿಯ ಸಾವು ಶೋಕ ಸಾಗರದಲ್ಲಿ ಮುಳುಗಿಸಿದೆ. ಮದುವೆ ಸಡಗರದಲ್ಲಿದ್ದ ಮನೆಯಲ್ಲಿ ಸ್ಮಶಾನ ಮೌನ ಆವರಿಸಿದೆ.
Nanthoor accident, Christy Crasta dies of road accident month before marriage in Mangalore. Christy's wedding was scheduled for November 23. She was a teacher a speech and hearing teacher at Fr Mullers college at Kankandy. The funeral rites of Christy Crasta will be held on Monday October 21 at St Dominic Church, Ashoknagar.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm