ಬ್ರೇಕಿಂಗ್ ನ್ಯೂಸ್
20-10-24 10:50 pm Mangalore Correspondent ಕರಾವಳಿ
ಮಂಗಳೂರು, ಅ.20: ಅನುದಾನ ರಹಿತ ಶಾಲೆಗಳ ಸಂಘ(ರುಪ್ಸಾ)ದಿಂದ ಉತ್ತಮ ಆಡಳಿತಗಾರ, ಉತ್ತಮ ಶಿಕ್ಷಕ ಪ್ರಶಸ್ತಿ ಘೋಷಣೆ ಮಾಡಲಾಗಿದೆ. 2024-25ನೇ ಸಾಲಿಗೆ ಉತ್ತಮ ಆಡಳಿತಗಾರ ಪ್ರಶಸ್ತಿಗೆ ಡಾ|ಕೆ.ಸಿ. ನ್ಯಾಕ್, ಸವಣೂರು ಸೀತಾರಾಮ ರೈ ಸೇರಿದಂತೆ ಐವರನ್ನು ಆಯ್ಕೆ ಮಾಡಲಾಗಿದೆ.
ಮಂಗಳೂರು ಶಕ್ತಿನಗರದ ಶಕ್ತಿ ರೆಸಿಡೆನ್ಸಿಯಲ್ ಸ್ಕೂಲ್ ಅಧ್ಯಕ್ಷ ಡಾ|ಕೆ.ಸಿ.ನ್ಯಾಕ್, ಪುತ್ತೂರಿನ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ, ಸವಣೂರು ವಿದ್ಯಾರಶ್ಮಿ ಸಮೂಹ ವಿದ್ಯಾಸಂಸ್ಥೆಗಳ ಸಂಚಾಲಕ ಸವಣೂರು ಸೀತಾರಾಮ ರೈ, ಬಂಟ್ವಾಳ ತಾಲೂಕಿನ ವಿಶಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಸಂಚಾಲಕರಾಗಿದ್ದ ದಿ.ಎಲ್.ಎನ್.ಕುಡೂರು ಉತ್ತಮ ಆಡಳಿತಗಾರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮಂಗಳೂರು ಕಣಚೂರು ಪಬ್ಲಿಕ್ ಸ್ಕೂಲ್ ಚೇರ್ಮ್ಯಾನ್ ಯು.ಕೆ.ಮೋನು ಅವರೂ ಉತ್ತಮ ಆಡಳಿತಗಾರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಉತ್ತಮ ಶಿಕ್ಷಕ ಪ್ರಶಸ್ತಿಗೆ ಪುತ್ತೂರಿನ ಮಂಜಲ್ಪಡ್ಪು ಸುದಾನ ವಸತಿಯುತ ಶಾಲೆಯ ಶಿಕ್ಷಕಿ ಕವಿತಾ ಅಡೂರು, ತೆಂಕಿಲ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಆಶಾ ಬೆಳ್ಳಾರೆ, ಕಡಬ ತಾಲೂಕಿನ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕಿ ಸರಿತಾಜನಾರ್ದನ ಆಲಂಕಾರು, ಕಡಬ ತಾಲೂಕು ಸುಬ್ರಹ್ಮಣ್ಯ ಕುಮಾರಸ್ವಾಮಿ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಶಿಕ್ಷಕಿ ವಿದ್ಯಾರತ್ನ ಎಚ್. ಹಾಗೂ ಬಂಟ್ವಾಳ ತಾಲೂಕು ಮಾಣಿ ಬಾಲವಿಕಾಸ ಆಂಗ್ಲಮಾಧ್ಯಮ ಶಾಲೆಯ ಶಿಕ್ಷಕಿ ಸುಪ್ರಿಯಾ ಡಿ. ಅವರು ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಅ.21ರಂದು ಬೆಂಗಳೂರಿನ ಜುದ್ದಿ ಅಂತರರಾಷ್ಟ್ರೀಯ ಶಾಲಾ ಆಡಿಟೋರಿಯಂನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
KC Nayak, Savanur Sitarama Rai and five others announced for best administrator award in Mangalore
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 07:49 pm
Mangalore Correspondent
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm