ಬ್ರೇಕಿಂಗ್ ನ್ಯೂಸ್
26-10-24 02:04 pm Mangalore Correspondent ಕರಾವಳಿ
ಮಂಗಳೂರು, ಅ.26 : ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಸಲಹಾ ಸಮಿತಿ ಸದಸ್ಯರಾಗಿ ನೇಮಕಗೊಂಡಿದ್ದಾರೆ.
ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಹಾಗೂ ರಕ್ಷಣಾ ಖಾತೆ ರಾಜ್ಯ ಸಚಿವರಾದ ಸಂಜಯ್ ಸೇಠ್ ಅವರ ಅಧ್ಯಕ್ಷತೆಯ ಈ ಸಲಹಾ ಸಮಿತಿಯಲ್ಲಿ ಲೋಕಸಭೆಯ ಒಟ್ಟು 14 ಹಾಗೂ ರಾಜ್ಯಸಭೆಯ 6 ಮತ್ತು ಇಬ್ಬರು ಪದನಿಮಿತ್ತ ಸದಸ್ಯರು ಇದ್ದಾರೆ. ಲೋಕಸಭೆಯಿಂದ ಆಯ್ಕೆಯಾದ ಸದಸ್ಯರ ಪೈಕಿ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ ಕೂಡ ಒಬ್ಬರು.

ರಕ್ಷಣಾ ಸಚಿವಾಲಯದ ಈ ಸಲಹಾ ಸಮಿತಿಯು ಸರ್ಕಾರದ ರಕ್ಷಣಾ ನೀತಿಗಳು, ವಿವಿಧ ಯೋಜನೆ-ಕಾರ್ಯಕ್ರಮಗಳ ಅನುಷ್ಠಾನ ವಿಧಾನ ಹಾಗೂ ದೇಶದ ರಕ್ಷಣೆಗೆ ಸಂಬಂಧಿಸಿದ ವಿಚಾರಗಳ ಕುರಿತಂತೆ ಆಗಾಗ ಸಭೆ ನಡೆಸಿ ಸೂಕ್ತ ಸಲಹೆ ನೀಡಲಿದೆ. ಒಟ್ಟಾರೆ ನಮ್ಮ ರಾಷ್ಟ್ರದ ಭದ್ರತೆಯನ್ನು ಬಲಪಡಿಸುವ ರಕ್ಷಣಾ ನೀತಿಗಳ ರಚನೆ ಮತ್ತು ಅನುಷ್ಠಾನಕ್ಕೆ ಮಾರ್ಗದರ್ಶನ ಕೊಡಲಿದೆ.
ಈ ಕುರಿತು ಪ್ರತಿಕ್ರಿಯಿಸಿರುವ ಸಂಸದ ಕ್ಯಾ. ಚೌಟ "ನಮ್ಮ ರಾಷ್ಟ್ರ ಮತ್ತು ರಕ್ಷಣಾ ಕ್ಷೇತ್ರವು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ದೂರದೃಷ್ಟಿಯಿಂದ ಸ್ವಾವಲಂಬಿಯಾಗುವತ್ತ ದಾಪುಗಾಲು ಹಾಕುತ್ತಿರುವ ಸಮಯದಲ್ಲಿ ರಕ್ಷಣಾ ಸಚಿವಾಲಯದ ಸಲಹಾ ಸಮಿತಿಗೆ ಸದಸ್ಯನಾಗಿ ನೇಮಕಗೊಂಡಿರುವುದು ನನಗೆ ಗೌರವದ ವಿಚಾರವಾಗಿದೆ. ಒಬ್ಬ ಯೋಧನಾಗಿ, ಸಂಸತ್ತಿನ ಸದಸ್ಯನಾಗಿ ದೇಶದ ರಕ್ಷಣಾ ಕ್ಷೇತ್ರಕ್ಕೆ ಸೇವೆ ಸಲ್ಲಿಸಲು ಈ ಅವಕಾಶ ಸಿಕ್ಕಿರುವುದು ನನ್ನ ಪಾಲಿನ ಸುಯೋಗ" ಎಂದು ಹೇಳಿದ್ದಾರೆ.
Mangalore MP Brijesh Chowta appointed as member of the Consultative Committee for the Ministry of Defence.
27-05-26 01:41 pm
HK News Staffer
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
ಬರೆದಿಟ್ಕೊಳ್ಳಿ , ಮುಂದೇನೂ ನಮ್ದೇ ಸರ್ಕಾರ ಇರ್ತದೆ ;...
25-05-26 09:38 pm
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 01:30 pm
HK News Staffer
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm