ಬ್ರೇಕಿಂಗ್ ನ್ಯೂಸ್
26-10-24 10:07 pm Mangalore Correspondent ಕರಾವಳಿ
ಮಂಗಳೂರು, ಅ.26: ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರ ಫೋಟೊ ಬಳಸಿ ನಕಲಿ ಫೇಸ್ಬುಕ್ ಖಾತೆಯನ್ನು ತೆರೆದಿರುವುದು ಪತ್ತೆಯಾಗಿದ್ದು, ಮಂಗಳೂರು ಸೈಬರ್ ಪೊಲೀಸರು ಸುಮೊಟೋ ಕೇಸು ದಾಖಲಿಸಿಕೊಂಡಿದ್ದಾರೆ.
ಶನಿವಾರ ಬೆಳಗ್ಗೆ ಪೊಲೀಸ್ ಕಮಿಷನರ್ ಫೋಟೋಗಳಿದ್ದ ಖಾತೆಯಿಂದ ಫ್ರೆಂಡ್ ರಿಕ್ವೆಸ್ಟ್ ಬಂದಿರುವುದನ್ನು ಗಮನಿಸಿ ಮಾಧ್ಯಮದವರು ಕಮಿಷನರ್ ಗಮನಕ್ಕೆ ತಂದಿದ್ದರು. ಕೂಡಲೇ ಅದು ತನ್ನದಲ್ಲ, ನಕಲಿ ಫೇಸ್ಬುಕ್ ಖಾತೆ. ದೂರು ದಾಖಲಿಸುತ್ತೇವೆ ಎಂದು ಹೇಳಿದ್ದರು. ಅಲ್ಲದೆ, ಯಾರು ಕೂಡ ಫ್ರೆಂಡ್ ರಿಕ್ವೆಸ್ಟ್ ಸ್ವೀಕರಿಸಬೇಡಿ ಎಂದು ಹೇಳಿದ್ದರು.

ನಕಲಿ ಖಾತೆಗೆ ಸಂಬಂಧಿಸಿ ಮಂಗಳೂರಿನ ಉರ್ವಾದ ಸೈಬರ್ ಠಾಣೆಯಲ್ಲಿ ಸುಮೊಟೋ ಕೇಸು ದಾಖಲಿಸಿದ್ದಾರೆ. ಯಾರು ನಕಲಿ ಖಾತೆಯನ್ನು ಮಾಡಿದ್ದಾರೆ, ಯಾರು ಇದರ ಹಿಂದಿದ್ದಾರೆ ಎನ್ನುವುದರ ಬಗ್ಗೆ ತಿಳಿಯಲು ಫೇಸ್ಬುಕ್ ಕಂಪನಿಗೆ ಬರೆಯಲಾಗಿದೆ. ಇಪಿ ವಿಳಾಸವನ್ನು ಪತ್ತೆ ಮಾಡಿ ಕಂಪನಿಯವರು ಕೊಟ್ಟಲ್ಲಿ ಮುಂದಿನ ತನಿಖೆ ನಡೆಸಲು ಸಾಧ್ಯ ಎಂದು ಸೈಬರ್ ಪೊಲೀಸರು ತಿಳಿಸಿದ್ದಾರೆ. ಈ ಹಿಂದೆ ಮಂಗಳೂರು ಪೊಲೀಸ್ ಕಮಿಷನರ್ ಆಗಿ ಶಶಿಕುಮಾರ್ ಇದ್ದಾಗಲೂ ಇದೇ ರೀತಿ ನಕಲಿ ಫೇಸ್ಬುಕ್ ಖಾತೆ ತೆರೆಯಲಾಗಿತ್ತು. ಜಿಲ್ಲಾಧಿಕಾರಿ, ಪೊಲೀಸ್ ಕಮಿಷನರ್ ಸೇರಿದಂತೆ ಹೆಸರಾಂತ ವ್ಯಕ್ತಿಗಳ ಫೋಟೋ ಬಳಸಿ ವಾಟ್ಸಪ್ ನಂಬರ್, ಫೇಸ್ಬುಕ್ ಕ್ರಿಯೇಟ್ ಮಾಡುವುದು, ಆಮೂಲಕ ಹಣ ಪಡೆಯಲು ಯತ್ನಿಸುವುದು ಈ ಹಿಂದೆಯೂ ಆಗಿತ್ತು. ಅದರ ಬಗ್ಗೆ ತನಿಖೆ ಸರಿಯಾಗಿ ನಡೆದಿರಲಿಲ್ಲ.
Fake Facebook page of Mangalore police commissioner Anupam Agarwal created, case filed. Police commissioner has filed a Sumoto case against fraudsters who have created it.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm