ಬ್ರೇಕಿಂಗ್ ನ್ಯೂಸ್
26-10-24 10:07 pm Mangalore Correspondent ಕರಾವಳಿ
ಮಂಗಳೂರು, ಅ.26: ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಅವರ ಫೋಟೊ ಬಳಸಿ ನಕಲಿ ಫೇಸ್ಬುಕ್ ಖಾತೆಯನ್ನು ತೆರೆದಿರುವುದು ಪತ್ತೆಯಾಗಿದ್ದು, ಮಂಗಳೂರು ಸೈಬರ್ ಪೊಲೀಸರು ಸುಮೊಟೋ ಕೇಸು ದಾಖಲಿಸಿಕೊಂಡಿದ್ದಾರೆ.
ಶನಿವಾರ ಬೆಳಗ್ಗೆ ಪೊಲೀಸ್ ಕಮಿಷನರ್ ಫೋಟೋಗಳಿದ್ದ ಖಾತೆಯಿಂದ ಫ್ರೆಂಡ್ ರಿಕ್ವೆಸ್ಟ್ ಬಂದಿರುವುದನ್ನು ಗಮನಿಸಿ ಮಾಧ್ಯಮದವರು ಕಮಿಷನರ್ ಗಮನಕ್ಕೆ ತಂದಿದ್ದರು. ಕೂಡಲೇ ಅದು ತನ್ನದಲ್ಲ, ನಕಲಿ ಫೇಸ್ಬುಕ್ ಖಾತೆ. ದೂರು ದಾಖಲಿಸುತ್ತೇವೆ ಎಂದು ಹೇಳಿದ್ದರು. ಅಲ್ಲದೆ, ಯಾರು ಕೂಡ ಫ್ರೆಂಡ್ ರಿಕ್ವೆಸ್ಟ್ ಸ್ವೀಕರಿಸಬೇಡಿ ಎಂದು ಹೇಳಿದ್ದರು.

ನಕಲಿ ಖಾತೆಗೆ ಸಂಬಂಧಿಸಿ ಮಂಗಳೂರಿನ ಉರ್ವಾದ ಸೈಬರ್ ಠಾಣೆಯಲ್ಲಿ ಸುಮೊಟೋ ಕೇಸು ದಾಖಲಿಸಿದ್ದಾರೆ. ಯಾರು ನಕಲಿ ಖಾತೆಯನ್ನು ಮಾಡಿದ್ದಾರೆ, ಯಾರು ಇದರ ಹಿಂದಿದ್ದಾರೆ ಎನ್ನುವುದರ ಬಗ್ಗೆ ತಿಳಿಯಲು ಫೇಸ್ಬುಕ್ ಕಂಪನಿಗೆ ಬರೆಯಲಾಗಿದೆ. ಇಪಿ ವಿಳಾಸವನ್ನು ಪತ್ತೆ ಮಾಡಿ ಕಂಪನಿಯವರು ಕೊಟ್ಟಲ್ಲಿ ಮುಂದಿನ ತನಿಖೆ ನಡೆಸಲು ಸಾಧ್ಯ ಎಂದು ಸೈಬರ್ ಪೊಲೀಸರು ತಿಳಿಸಿದ್ದಾರೆ. ಈ ಹಿಂದೆ ಮಂಗಳೂರು ಪೊಲೀಸ್ ಕಮಿಷನರ್ ಆಗಿ ಶಶಿಕುಮಾರ್ ಇದ್ದಾಗಲೂ ಇದೇ ರೀತಿ ನಕಲಿ ಫೇಸ್ಬುಕ್ ಖಾತೆ ತೆರೆಯಲಾಗಿತ್ತು. ಜಿಲ್ಲಾಧಿಕಾರಿ, ಪೊಲೀಸ್ ಕಮಿಷನರ್ ಸೇರಿದಂತೆ ಹೆಸರಾಂತ ವ್ಯಕ್ತಿಗಳ ಫೋಟೋ ಬಳಸಿ ವಾಟ್ಸಪ್ ನಂಬರ್, ಫೇಸ್ಬುಕ್ ಕ್ರಿಯೇಟ್ ಮಾಡುವುದು, ಆಮೂಲಕ ಹಣ ಪಡೆಯಲು ಯತ್ನಿಸುವುದು ಈ ಹಿಂದೆಯೂ ಆಗಿತ್ತು. ಅದರ ಬಗ್ಗೆ ತನಿಖೆ ಸರಿಯಾಗಿ ನಡೆದಿರಲಿಲ್ಲ.
Fake Facebook page of Mangalore police commissioner Anupam Agarwal created, case filed. Police commissioner has filed a Sumoto case against fraudsters who have created it.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm