ಬ್ರೇಕಿಂಗ್ ನ್ಯೂಸ್
30-10-24 04:28 pm Mangalore Correspondent ಕರಾವಳಿ
ಮಂಗಳೂರು, ಅ.30: ಮಂಗಳೂರು ಹೊರವಲಯದ ಪಿಲಿಕುಳ ನಿಸರ್ಗಧಾಮದ ಗೇಟ್ ಬಳಿಯಲ್ಲಿ ಇಲೆಕ್ಟ್ರಿಕ್ ವಾಹನಗಳಿಗೆ ಬೆಂಕಿ ಹತ್ತಿಕೊಂಡಿದ್ದು, ಜನರು ನೋಡ ನೋಡುತ್ತಲೇ ಎರಡು ವಾಹನಗಳು ಸುಟ್ಟು ಬೂದಿಯಾಗಿವೆ.
ಬುಧವಾರ ಮುಂಜಾನೆ ಟಿಕೆಟ್ ಕೌಂಟರ್ ಬಳಿಯ ವರ್ಕ್ ಶಾಪ್ ನಲ್ಲಿ ಚಾರ್ಜ್ ಹಾಕಿದ್ದ ಒಂದು ಇಲೆಕ್ಟ್ರಿಕ್ ವಾಹನದಲ್ಲಿ ಶಾರ್ಟ್ ಸರ್ಕಿಟ್ ನಿಂದ ಬೆಂಕಿ ಅವಘಡ ಸಂಭವಿಸಿದೆ. ಇದರ ಬೆಂಕಿ ಪಕ್ಕದಲ್ಲಿದ್ದ ಮತ್ತೊಂದು ವಾಹನಕ್ಕೂ ವ್ಯಾಪಿಸಿದ್ದು ಅದನ್ನೂ ಸುಟ್ಟು ಹಾಕಿದೆ. ನಿಸರ್ಗಧಾಮದ ಒಳಗೆ ಸುತ್ತಾಡಲು 15ರಷ್ಟು ಇಲೆಕ್ಟ್ರಿಕ್ ಆಟೋ ಮಾದರಿಯ ವಾಹನಗಳನ್ನು ವ್ಯವಸ್ಥೆ ಮಾಡಲಾಗಿದ್ದು ಅವುಗಳನ್ನು ರಾತ್ರಿ ವೇಳೆ ಚಾರ್ಜ್ ಹಾಕಿಡಲಾಗಿತ್ತು. ಬ್ಯಾಟರಿ ಶಾರ್ಟ್ ಆಗಿ ಬೆಂಕಿ ಹತ್ತಿಕೊಂಡಿದೆ ಎನ್ನಲಾಗಿದೆ.



ಪಾರ್ಕಿಂಗ್ ಸ್ಥಳದಲ್ಲಿ ಹತ್ತಕ್ಕೂ ಅಧಿಕ ಇಲೆಕ್ಟ್ರಿಕ್ ವಾಹನಗಳಿದ್ದರೂ ಅದೃಷ್ಟವಶಾತ್ ಅವುಗಳಿಗೆ ಬೆಂಕಿ ಹತ್ತಿಕೊಂಡಿಲ್ಲ. ಎರಡು ವಾಹನಗಳು ಹೊತ್ತಿ ಉರಿಯುತ್ತಿದ್ದರೂ ಅಗ್ನಿಶಾಮಕ ದಳ ಕ್ಲಪ್ತ ಸಮಯಕ್ಕೆ ಸ್ಥಳಕ್ಕೆ ಆಗಮಿಸಿರಲಿಲ್ಲ ಎಂಬ ಆರೋಪ ಕೇಳಿಬಂದಿದೆ. ಬಳಿಕ ಪಿಲಿಕುಳ ನಿಸರ್ಗಧಾಮದ ಸಿಬ್ಬಂದಿಗಳೇ ಬೆಂಕಿ ನಂದಿಸುವ ಕಾರ್ಯ ನಡೆಸಿದ್ದರು. ಘಟನಾ ಸ್ಥಳಕ್ಕೆ ಕಾವೂರು ಠಾಣೆ, ಮಂಗಳೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Mangalore Fire at Pilikula Nisargadhama; two electric buggies destroyed. An electric buggy, placed on charge at the Pilikula Nisargadhama workshop, reportedly sparked and ignited a fire early on Wednesday October 30 morning, leading to the destruction of two vehicles.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm