ಬ್ರೇಕಿಂಗ್ ನ್ಯೂಸ್
30-10-24 06:32 pm Mangalore Correspondent ಕರಾವಳಿ
ಮಂಗಳೂರು, ಅ.30: ರಾಜ್ಯದ ವಿಜಯಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರೈತರ ಭೂಮಿ, ಮಠ, ಆಶ್ರಮಗಳ ಜಮೀನು ವಕ್ಫ್ ಆಸ್ತಿಯೆಂದು ಪಹಣಿ (RTC) ನಮೂದಾದ ಬಗ್ಗೆ ವರದಿಗಳು ಕೇಳಿ ಬರುತ್ತಿದೆ. ವಕ್ಫ್ ಬೋರ್ಡ್ ಮತ್ತು ವಕ್ಫ್ ಕಾನೂನು ಮುಖಾಂತರ ದೇಶದಲ್ಲಿ ಲಕ್ಷಾಂತರ ಎಕರೆ ಭೂಮಿಯನ್ನು ಕಬಳಿಕೆ ಮಾಡುವ ಹುನ್ನಾರ ನಡೆಯುತ್ತಿದೆ.
ಈ ರೀತಿ ಭೂಮಿ ಕಬಳಿಕೆಯು ನಮ್ಮ ಜಿಲ್ಲೆಗಳಲ್ಲೂ ನಡೆದಿರಬಹುದು. ಆದ್ದರಿಂದ ನಮ್ಮ ಊರಿನ ದೇವಸ್ಥಾನ, ಮಠ, ಆಶ್ರಮ ಹಾಗೂ ರೈತ ಸಮುದಾಯ ಹಾಗೂ ಇನ್ನಿತರರು ತಮ್ಮ ಆಸ್ತಿಯ ಪಹಣಿ ತಿಳಿದುಕೊಳ್ಳುವುದು ಸೂಕ್ತ. ದಾಖಲೆಗಳಲ್ಲಿ ಬದಲಾವಣೆಯಾಗಿದ್ದರೆ ತಕ್ಷಣ ಜಿಲ್ಲಾಡಳಿತದ ಅಥವಾ ವಿಶ್ವ ಹಿಂದೂ ಪರಿಷತ್ತಿನ ಕಾರ್ಯಕರ್ತರ ಗಮನಕ್ಕೆ ತರಬಹುದು ಎಂದು ವಿಶ್ವ ಹಿಂದೂ ಪರಿಷದ್ ಹಿಂದೂ ಸಮಾಜಕ್ಕೆ ಕರೆ ನೀಡಿದೆ.
ಭೂಮಿ ಕಬಳಿಕೆಯ ಈ ಷಡ್ಯಂತ್ರದ ವಿರುದ್ಧ ಹಿಂದೂ ಸಮಾಜ ಜಾಗೃತರಾಗಬೇಕಾಗಿದೆ. ಈಗಾಗಲೇ ಕಬಳಿಕೆಯಾದ ಭೂಮಿಯನ್ನು ವಾಪಸು ಪಡೆಯಲು ಹೋರಾಟ ಕೈಗೆತ್ತಿಕೊಳ್ಳಲಾಗುವುದು ಎಂದು ವಿಶ್ವ ಹಿಂದೂ ಪರಿಷತ್ತಿನ ಪ್ರಾಂತ ಕಾರ್ಯದರ್ಶಿ ಶರಣ್ ಪಂಪ್ವೆಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
In many districts of the state, including Vijayapur, there are reports of Pahani (RTC) registration of land belonging to farmers, monasteries and ashrams as waqf assets. Through the Waqf Board and the Waqf Act, there is a frenzy to grab millions of acres of land in the country.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm