ಬ್ರೇಕಿಂಗ್ ನ್ಯೂಸ್
30-10-24 06:32 pm Mangalore Correspondent ಕರಾವಳಿ
ಮಂಗಳೂರು, ಅ.30: ರಾಜ್ಯದ ವಿಜಯಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರೈತರ ಭೂಮಿ, ಮಠ, ಆಶ್ರಮಗಳ ಜಮೀನು ವಕ್ಫ್ ಆಸ್ತಿಯೆಂದು ಪಹಣಿ (RTC) ನಮೂದಾದ ಬಗ್ಗೆ ವರದಿಗಳು ಕೇಳಿ ಬರುತ್ತಿದೆ. ವಕ್ಫ್ ಬೋರ್ಡ್ ಮತ್ತು ವಕ್ಫ್ ಕಾನೂನು ಮುಖಾಂತರ ದೇಶದಲ್ಲಿ ಲಕ್ಷಾಂತರ ಎಕರೆ ಭೂಮಿಯನ್ನು ಕಬಳಿಕೆ ಮಾಡುವ ಹುನ್ನಾರ ನಡೆಯುತ್ತಿದೆ.
ಈ ರೀತಿ ಭೂಮಿ ಕಬಳಿಕೆಯು ನಮ್ಮ ಜಿಲ್ಲೆಗಳಲ್ಲೂ ನಡೆದಿರಬಹುದು. ಆದ್ದರಿಂದ ನಮ್ಮ ಊರಿನ ದೇವಸ್ಥಾನ, ಮಠ, ಆಶ್ರಮ ಹಾಗೂ ರೈತ ಸಮುದಾಯ ಹಾಗೂ ಇನ್ನಿತರರು ತಮ್ಮ ಆಸ್ತಿಯ ಪಹಣಿ ತಿಳಿದುಕೊಳ್ಳುವುದು ಸೂಕ್ತ. ದಾಖಲೆಗಳಲ್ಲಿ ಬದಲಾವಣೆಯಾಗಿದ್ದರೆ ತಕ್ಷಣ ಜಿಲ್ಲಾಡಳಿತದ ಅಥವಾ ವಿಶ್ವ ಹಿಂದೂ ಪರಿಷತ್ತಿನ ಕಾರ್ಯಕರ್ತರ ಗಮನಕ್ಕೆ ತರಬಹುದು ಎಂದು ವಿಶ್ವ ಹಿಂದೂ ಪರಿಷದ್ ಹಿಂದೂ ಸಮಾಜಕ್ಕೆ ಕರೆ ನೀಡಿದೆ.
ಭೂಮಿ ಕಬಳಿಕೆಯ ಈ ಷಡ್ಯಂತ್ರದ ವಿರುದ್ಧ ಹಿಂದೂ ಸಮಾಜ ಜಾಗೃತರಾಗಬೇಕಾಗಿದೆ. ಈಗಾಗಲೇ ಕಬಳಿಕೆಯಾದ ಭೂಮಿಯನ್ನು ವಾಪಸು ಪಡೆಯಲು ಹೋರಾಟ ಕೈಗೆತ್ತಿಕೊಳ್ಳಲಾಗುವುದು ಎಂದು ವಿಶ್ವ ಹಿಂದೂ ಪರಿಷತ್ತಿನ ಪ್ರಾಂತ ಕಾರ್ಯದರ್ಶಿ ಶರಣ್ ಪಂಪ್ವೆಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
In many districts of the state, including Vijayapur, there are reports of Pahani (RTC) registration of land belonging to farmers, monasteries and ashrams as waqf assets. Through the Waqf Board and the Waqf Act, there is a frenzy to grab millions of acres of land in the country.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am