ಬ್ರೇಕಿಂಗ್ ನ್ಯೂಸ್
30-10-24 06:32 pm Mangalore Correspondent ಕರಾವಳಿ
ಮಂಗಳೂರು, ಅ.30: ರಾಜ್ಯದ ವಿಜಯಪುರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರೈತರ ಭೂಮಿ, ಮಠ, ಆಶ್ರಮಗಳ ಜಮೀನು ವಕ್ಫ್ ಆಸ್ತಿಯೆಂದು ಪಹಣಿ (RTC) ನಮೂದಾದ ಬಗ್ಗೆ ವರದಿಗಳು ಕೇಳಿ ಬರುತ್ತಿದೆ. ವಕ್ಫ್ ಬೋರ್ಡ್ ಮತ್ತು ವಕ್ಫ್ ಕಾನೂನು ಮುಖಾಂತರ ದೇಶದಲ್ಲಿ ಲಕ್ಷಾಂತರ ಎಕರೆ ಭೂಮಿಯನ್ನು ಕಬಳಿಕೆ ಮಾಡುವ ಹುನ್ನಾರ ನಡೆಯುತ್ತಿದೆ.
ಈ ರೀತಿ ಭೂಮಿ ಕಬಳಿಕೆಯು ನಮ್ಮ ಜಿಲ್ಲೆಗಳಲ್ಲೂ ನಡೆದಿರಬಹುದು. ಆದ್ದರಿಂದ ನಮ್ಮ ಊರಿನ ದೇವಸ್ಥಾನ, ಮಠ, ಆಶ್ರಮ ಹಾಗೂ ರೈತ ಸಮುದಾಯ ಹಾಗೂ ಇನ್ನಿತರರು ತಮ್ಮ ಆಸ್ತಿಯ ಪಹಣಿ ತಿಳಿದುಕೊಳ್ಳುವುದು ಸೂಕ್ತ. ದಾಖಲೆಗಳಲ್ಲಿ ಬದಲಾವಣೆಯಾಗಿದ್ದರೆ ತಕ್ಷಣ ಜಿಲ್ಲಾಡಳಿತದ ಅಥವಾ ವಿಶ್ವ ಹಿಂದೂ ಪರಿಷತ್ತಿನ ಕಾರ್ಯಕರ್ತರ ಗಮನಕ್ಕೆ ತರಬಹುದು ಎಂದು ವಿಶ್ವ ಹಿಂದೂ ಪರಿಷದ್ ಹಿಂದೂ ಸಮಾಜಕ್ಕೆ ಕರೆ ನೀಡಿದೆ.
ಭೂಮಿ ಕಬಳಿಕೆಯ ಈ ಷಡ್ಯಂತ್ರದ ವಿರುದ್ಧ ಹಿಂದೂ ಸಮಾಜ ಜಾಗೃತರಾಗಬೇಕಾಗಿದೆ. ಈಗಾಗಲೇ ಕಬಳಿಕೆಯಾದ ಭೂಮಿಯನ್ನು ವಾಪಸು ಪಡೆಯಲು ಹೋರಾಟ ಕೈಗೆತ್ತಿಕೊಳ್ಳಲಾಗುವುದು ಎಂದು ವಿಶ್ವ ಹಿಂದೂ ಪರಿಷತ್ತಿನ ಪ್ರಾಂತ ಕಾರ್ಯದರ್ಶಿ ಶರಣ್ ಪಂಪ್ವೆಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
In many districts of the state, including Vijayapur, there are reports of Pahani (RTC) registration of land belonging to farmers, monasteries and ashrams as waqf assets. Through the Waqf Board and the Waqf Act, there is a frenzy to grab millions of acres of land in the country.
15-08-25 07:15 pm
Bangalore Correspondent
Mysterious Explosion in Bangalore: ಸ್ವಾತಂತ್ರ್...
15-08-25 03:20 pm
Masked Man, Dharmasthala, R Ashok: ಕೊನೆಯಲ್ಲಿ...
15-08-25 02:27 pm
Home Minister Parameshwar: ದ್ವೇಷ ಭಾಷಣ ಮಾಡುವವರ...
14-08-25 03:51 pm
DK Shivakumar, Dharmasthala, Virendra Heggade...
14-08-25 03:49 pm
15-08-25 08:46 pm
HK News Desk
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
15-08-25 09:04 pm
Mangalore Correspondent
Flag, Oath, and Nation: Expert PU College, Ko...
15-08-25 08:51 pm
ಎಸ್ಐಟಿ ತನಿಖೆಯಿಂದ ಧರ್ಮಸ್ಥಳಕ್ಕೆ ಅಪಚಾರ ಆಗಿಲ್ಲ, ಬ...
15-08-25 08:40 pm
Dharmasthala News: ಧರ್ಮಸ್ಥಳ ಶವ ಶೋಧಕ್ಕೆ 15ನೇ ದ...
14-08-25 10:29 pm
SCDCC Bank Launches Special Independence Day...
14-08-25 01:12 pm
15-08-25 09:22 pm
Mangalore Correspondent
ನಟ ದರ್ಶನ್ ಗೆ ಮತ್ತೆ ಜೈಲು ದರ್ಶನ ; ಹೆಂಡತಿ ಜೊತೆ ಅ...
14-08-25 05:31 pm
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm