ಬ್ರೇಕಿಂಗ್ ನ್ಯೂಸ್
31-10-24 02:22 pm Udupi Correspondent ಕರಾವಳಿ
ಉಡುಪಿ, ಅ.31: ಸ್ಕೂಟಿ ಸವಾರಿ ಮಾಡುತ್ತಿದ್ದ ಯುವತಿ ಮೇಲೆ ಮಣ್ಣು ತುಂಬಿದ ಟಿಪ್ಪರ್ ಲಾರಿ ಮಗುಚಿ ಬಿದ್ದ ಘಟನೆ ಉಡುಪಿಯಲ್ಲಿ ನಡೆದಿದ್ದು ಆಟೋ ಚಾಲಕರೊಬ್ಬರ ಸಕಾಲಿಕ ಪ್ರಯತ್ನದಿಂದ ಯುವತಿಯ ಪ್ರಾಣ ಉಳಿದಿದೆ. ಸ್ಕೂಟಿಯೊಂದಿಗೆ ಮಣ್ಣಿನಡಿಗೆ ಬಿದ್ದು ಒದ್ದಾಡುತ್ತಿದ್ದ ಮಹಿಳೆಯನ್ನು ಆಟೋ ಚಾಲಕ ಅಶೋಕ್ ಪೂಜಾರಿ ರಕ್ಷಣೆ ಮಾಡಿದ್ದಾರೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾಗೂರು ಉಪ್ರಳ್ಳಿ ಎಂಬಲ್ಲಿ ಘಟನೆ ನಡೆದಿದೆ. ಒಳರಸ್ತೆಯ ತಿರುವಿನಲ್ಲಿ ಮಣ್ಣು ತುಂಬಿದ ಟಿಪ್ಪರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಒಂದು ಬದಿಗೆ ಮಗುಚಿ ಬಿದ್ದಿತ್ತು. ಇದೇ ವೇಳೆ ಲಾರಿಯ ಪಕ್ಕದಲ್ಲೇ ಯುವತಿ ಚಲಾಯಿಸುತ್ತಿದ್ದ ಸ್ಕೂಟಿ, ಟಿಪ್ಪರ್ ವಾಹನದಡಿಗೆ ಮಗುಚಿ ಬಿದ್ದಿದೆ. ಮಣ್ಣಿನ ಅಡಿಯಲ್ಲಿ ಸ್ಕೂಟಿ ಸವಾರೆ, ಸ್ಥಳೀಯ ನಿವಾಸಿ ಆರತಿ ಶೆಟ್ಟಿ ಸಿಲುಕಿದ್ದರೆ, ಲಾರಿ ಚಾಲಕನೂ ಹೊರಬರಲು ಸಾಧ್ಯವಾಗದೆ ಕ್ಯಾಬಿನ್ ಒಳಗಡೆ ಸಿಲುಕಿದ್ದರು.
ಈ ಸಂದರ್ಭ ಅದೇ ದಾರಿಯಲ್ಲಿ ಆಟೋ ಚಲಾಯಿಸುತ್ತ ಬಂದಿದ್ದ ಸಮಾಜಸೇವಕ ಕೋಡಿ ಅಶೋಕ್ ಪೂಜಾರಿ, ಏನು ಮಾಡಬೇಕೆಂದು ತೋಚದೇ ಮಣ್ಣಿನಲ್ಲಿ ಸಂಪೂರ್ಣ ಮುಚ್ಚಿ ಹೋಗಿದ್ದ ಮಹಿಳೆಯ ಮೇಲಿದ್ದ ಮಣ್ಣನ್ನು ತೆಗೆದು ರಕ್ಷಣೆ ಮಾಡಿದ್ದಾರೆ. ಆನಂತರ, ಸ್ಥಳೀಯರ ಸಹಕಾರದಿಂದ ಮಹಿಳೆಯನ್ನು ಮೇಲಕ್ಕೆತ್ತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಲಾರಿ ಚಾಲಕನನ್ನೂ ರಕ್ಷಣೆ ಮಾಡಿದ್ದಾರೆ. ಅಶೋಕ್ ಅವರ ಸಕಾಲಿಕ ನೆರವು ಯುವತಿಯ ಪ್ರಾಣ ಉಳಿಸಿದ್ದು ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದೆ.
Udupi accident, Girl rescued by auto driver after truck topples.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm