ಬ್ರೇಕಿಂಗ್ ನ್ಯೂಸ್
31-10-24 11:08 pm Mangalore Correspondent ಕರಾವಳಿ
ಮಂಗಳೂರು, ಅ.31: ರಾಜ್ಯೋತ್ಸವ ದಿನದ ಸಲುವಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಕೊಡಮಾಡುವ ಜಿಲ್ಲಾ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ 55 ಮದಿಯನ್ನು ಆಯ್ಕೆ ಮಾಡಲಾಗಿದೆ. ಇದೇ ವೇಳೆ, ಧಾರ್ಮಿಕ ಮತ್ತು ಸಮಾಜಸೇವೆಗಾಗಿ 20 ಸಂಘ ಸಂಸ್ಥೆಗಳನ್ನು ಜಿಲ್ಲಾ ಪ್ರಶಸ್ತಿ ಗೌರವಕ್ಕೆ ಗುರುತಿಸಲಾಗಿದೆ.
ಕಂಬಳ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಇರುವೈಲು ಪಾಣಿಲ ಬಾಡ ಪೂಜಾರಿಯವರ ಪರವಾಗಿ ಅವರ ಪುತ್ರ ಪಾಣಿಲ ಸತೀಶ್ಚಂದ್ರ ಸಾಲ್ಯಾನ್, ಕಂಬಳ ತರಬೇತುದಾರ ಜಾನ್ ಸಿರಿಲ್ ಡಿಸೋಜ, ಹಿರಿಯ ಯಕ್ಷಗಾನ ಕಲಾವಿದರಾದ ಜಯಪ್ರಕಾಶ್ ಶೆಟ್ಟಿ ಪೆರ್ಮುದೆ, ಕಡಬ ಶ್ರೀನಿವಾಸ ರೈ, ಉಳ್ಳಾಲದ ಸಮಾಜ ಸೇವಕ ಬಾಬು ಪಿಲಾರ್, ಎಕ್ಸಲೆಂಟ್ ವಿದ್ಯಾಸಂಸ್ಥೆಯ ರಶ್ಮಿತಾ ಜೈನ್, ಪತ್ರಿಕೋದ್ಯಮ ಕ್ಷೇತ್ರದಲ್ಲಿ ಪುಷ್ಪರಾಜ ಶೆಟ್ಟಿ ಬಿ.ಎನ್, ರಾಜೇಶ್ ರಾವ್, ಸುಖಪಾಲ್ ಪೊಳಲಿ, ಹಿರಿಯ ದೈವಾರಾಧಕ ಶೇಖರ ಪರವ, ಭರತನಾಟ್ಯ, ಏಕಪಾತ್ರಾಭಿನಯದಲ್ಲಿ ಹೆಸರು ಮಾಡಿರುವ ಕು.ಜ್ಞಾನ ರೈ ಪುತ್ತೂರು, ವೈದ್ಯಕೀಯ ಕ್ಷೇತ್ರದಲ್ಲಿ ಡಾ.ಬಿ.ಎಸ್ ಸಚ್ಚಿದಾನಂದ ರೈ ಸೇರಿದಂತೆ 55 ಮಂದಿಯನ್ನು ಪಟ್ಟಿ ಮಾಡಲಾಗಿದೆ.

(3 - ಪತ್ರಿಕೋದ್ಯಮ ಕ್ಷೇತ್ರ)








ಜಿಲ್ಲಾ ಪ್ರಶಸ್ತಿಗಳನ್ನು ನ.1ರಂದು ಬೆಳಗ್ಗೆ ಮಂಗಳೂರಿನ ನೆಹರು ಮೈದಾನದಲ್ಲಿ ನಡೆಯುವ ಜಿಲ್ಲಾ ಮಟ್ಟದ ರಾಜ್ಯೋತ್ಸವ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರದಾನ ಮಾಡಲಿದ್ದಾರೆ.
Three senior journalists Rajesh Rao from Namma Kudla, Sukpal Polali from Public Tv and Pushparaj from Varatha Bharati including 55 recipients of Mangalore selected for district Rajyotsava Awards 2024. The awards will be presented by Dinesh Gundu Rao, D.K. District In-charge Minister, with Speaker UT Khader attending as a special guest. The ceremony is scheduled for November 1 at 9 a.m. at Nehru Maidan in Mangalore, as part of the Kannada Rajyotsava celebrations.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm