ಬ್ರೇಕಿಂಗ್ ನ್ಯೂಸ್
01-11-24 10:16 pm Mangalore Correspondent ಕರಾವಳಿ
ಉಳ್ಳಾಲ, ನ.1: ರಸ್ತೆ ಅಂಚಿನ ಕಬ್ಬಿಣದ ತಡೆ ಬೇಲಿಗೆ ಬೈಕೊಂದು ಡಿಕ್ಕಿ ಹೊಡೆದ ಪರಿಣಾಮ ಸಹ ಸವಾರನಾಗಿದ್ದ ವಿದ್ಯಾರ್ಥಿಯೋರ್ವ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ಉಳ್ಳಾಲ ನೇತ್ರಾವತಿ ಸೇತುವೆ ಬಳಿ ನಡೆದಿದೆ.
ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಸಮೀಪದ ಲೊರೆಟ್ಟೋ ಪದವು ನಿವಾಸಿ ಸಲ್ಮಾನ್ ಫಾರೀಶ್ (19) ಮೃತ ವಿದ್ಯಾರ್ಥಿ. ಬೈಕ್ ಸವಾರ ಮಹಮ್ಮದ್ ಶಾಕೀರ್ ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಲತಃ ಬಿ.ಸಿ.ರೋಡ್ ನಿವಾಸಿಗಳಾದ ಬೈಕ್ ಸವಾರರಿಬ್ಬರು ಕೊಣಾಜೆಯ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಾಗಿದ್ದರು. ಇಂದು ಸಂಜೆ ವಿದ್ಯಾರ್ಥಿಗಳು ಕೊಣಾಜೆಯಿಂದ ಮಂಗಳೂರಿಗೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ನೇತ್ರಾವತಿ ಸೇತುವೆ ಬಳಿ ಘಟನೆ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ವಾಹನದಲ್ಲಿದ್ದ ಇಬ್ಬರೂ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದರು. ಈ ಪೈಕಿ ಸಲ್ಮಾನ್ ಫಾರೀಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.


ಗುರುವಾರ ಸಂಜೆಯೂ ನೇತ್ರಾವತಿ ಸೇತುವೆ ಬಳಿಯ ಆಡಂಕುದ್ರು ಎಂಬಲ್ಲಿ ನಿಯಂತ್ರಣ ತಪ್ಪಿದ ಟೆಂಪೋ ಲಾರಿಯೊಂದು ಹರಿದು ಪಾದಚಾರಿ ಫರಂಗಿಪೇಟೆ ನಿವಾಸಿ ಮಧ್ಯ ವಯಸ್ಕ ಆದಂ ಎಂಬವರು ಮೃತಪಟ್ಟಿದ್ದರು.
Mangalore Ullal accident, 19 year old college student killed on spot after bike hits road side rod. The deceased has been identified as Salman Farish.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am