ಬ್ರೇಕಿಂಗ್ ನ್ಯೂಸ್
03-11-24 02:43 pm Udupi Correspondent ಕರಾವಳಿ
ಉಡುಪಿ, ನ.3: ಉಡುಪಿ ನಗರದೊಳಗೆ 'ಸುಲ್ತಾನ್ ಪುರ' ಎಂಬ ಹೆಸರು ಸರ್ಕಾರದ ದಿಶಾಂಕ್ ಆಪ್ ನಲ್ಲಿ ಕಾಣಿಸಿಕೊಂಡ ಕುರಿತು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ವಕ್ಫ್ ವಿವಾದ ಎದ್ದಿರುವಾಗಲೇ ಇಂತಹ ಹೆಸರು ಕೇಳಿಬಂದಿದ್ದರಿಂದ ಜನರು ತಮ್ಮ ಭೂಮಿಯ ದಾಖಲೆಗಳನ್ನು ಪರಿಶೀಲಿಸಲು ಆರಂಭಿಸಿದ್ದರು. ಈ ಬಗ್ಗೆ ಸಾಕಷ್ಟು ಗೊಂದಲವೂ ಉಂಟಾಗಿತ್ತು. ಇದೀಗ ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಅವರೇ ಸ್ಪಷ್ಟನೆ ನೀಡಿದ್ದು ಅಂತಹ ಹೆಸರು ಕಂದಾಯ ದಾಖಲೆಗಳಲ್ಲಿ ಇಲ್ಲ ಎಂದಿದ್ದಾರೆ.
ಸರ್ವೇ ನಂಬರ್ ಗಳನ್ನು ದಾಖಲಿಸುವ ರಾಜ್ಯ ಸರ್ಕಾರದ ದಿಶಾಂಕ್ ಆಪ್ ನಲ್ಲಿ ಉಡುಪಿ ಜಿಲ್ಲೆಯ ಶಿವಳ್ಳಿ ಗ್ರಾಮದ ಸರ್ವೆ ನಂಬರ್ 120 ರಲ್ಲಿ ‘ಸುಲ್ತಾನಪುರ’ ಎಂಬ ಹೆಸರು ಪತ್ತೆಯಾಗಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ಸ್ಪಷ್ಟನೆ ನೀಡಿದ ಜಿಲ್ಲಾಧಿಕಾರಿ, Dishank app ನಲ್ಲಿ ಉಡುಪಿ ತಾಲ್ಲೂಕು ಶಿವಳ್ಳಿ ಗ್ರಾಮದ ಸರ್ವೆ ನಂಬರ್ 120 ಮತ್ತು 85 ರಲ್ಲಿ SULTANAPURA ಎಂದು ದಾಖಲಾಗಿರುತ್ತದೆ ಎಂಬ ವಿಷಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವುದನ್ನು ಗಮನಿಸಲಾಗಿದೆ. ಶಿವಳ್ಳಿ ಗ್ರಾಮದ ಸರ್ವೆ ನಂಬರ್ 120& 85 ರ ಗ್ರಾಮ ನಕಾಶೆಯನ್ನು ಲಗತ್ತಿಸಲಾಗಿದೆ.

ಸಾರ್ವಜನಿಕರು ಸಹ ಸದರಿ ಗ್ರಾಮದ ಪೂರ್ಣ ಗ್ರಾಮ ನಕಾಶೆಯನ್ನು www.landrecords.karnataka.gov.in ನಲ್ಲಿ Download ಮಾಡಬಹುದಾಗಿದೆ. ಗ್ರಾಮ ನಕಾಶೆಯಲ್ಲಿ SULTANAPUR ಎಂದು ದಾಖಲಾಗಿರುದಿಲ್ಲ.
ಕಂದಾಯ/ಭೂಮಾಪನ ಇಲಾಖೆ ದಾಖಲೆಗಳಲ್ಲೂ Sultanpur ಎಂದು ಇರುವುದಿಲ್ಲ. ಸರ್ವೇ ನಂಬರು 120ರ RTC ಯಲ್ಲೂ ಈ ರೀತಿಯ ಯಾವುದೇ ಉಲ್ಲೇಖವಿಲ್ಲ. ಆದ್ದರಿಂದ ಸಾರ್ವಜನಿಕರು ಯಾವುದೇ ಆತಂಕ ಪಡಬೇಕಾಗಿಲ್ಲ ಎಂದು ಈ ಮೂಲಕ ಸ್ಪಷ್ಟಪಡಿಸಿದ್ದಾರೆ.
Udupi Deputy Commissioner Dr Vidya Kumari provided clarification regarding the appearance of the name ‘Sultanpur’ under survey number 120 in Udupi on the state government’s Dishaank app.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am