ಬ್ರೇಕಿಂಗ್ ನ್ಯೂಸ್
12-12-20 03:23 pm Udupi Correspondent ಕರಾವಳಿ
ಉಡುಪಿ, ಡಿ.12 : ಸಂತೆಕಟ್ಟೆಯ ಆಶೀವಾರ್ದ್ ಥಿಯೇಟರ್ ಬಳಿ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿ ಇರುವ ಸಾಫ್ಟ್ವೇರ್ ಕಂಪೆನಿ ‘ರೋಬೋ ಸಾಫ್ಟ್’ನಲ್ಲಿ ನಸುಕಿನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇದರಿಂದ ಸುಮಾರು 60 ಲಕ್ಷ ರೂ. ನಷ್ಟ ಅಂದಾಜಿಸಲಾಗಿದೆ.
ರೋಬೋ ಸಾಫ್ಟ್ನ ಮೊದಲ ಮಹಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕಿಟ್ನಿಂದ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಉಡುಪಿಯ ಅಗ್ನಿ ಶಾಮಕದಳದ ಮೂರು ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದೆ. ಅಗ್ನಿಶಾಮಕ ದಳದ ಮುಖ್ಯಾಧಿಕಾರಿ ತಿಪ್ಪೇಸ್ವಾಮಿ ನೇತೃತ್ವದಲ್ಲಿ 15 ಸಿಬ್ಬಂದಿಗಳು ನಿರಂತರ ಕಾರ್ಯಾಚರಣೆ ನಡೆಸಿ, ರಾತ್ರಿ 2 ಗಂಟೆಗೆ ಸಂಪೂರ್ಣ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು.

ಕಟ್ಟಡ ಇಡೀ ಹೊಗೆಯಿಂದ ತುಂಬಿಕೊಂಡಿರುವುದು ಕಂಡುಬಂತು. ಕೊರೋನ ಬಳಿಕ ಇಲ್ಲಿನ ಸಿಬ್ಬಂದಿಗಳು ವರ್ಕ್ ಫ್ರಂ ಹೋಮ್ ಮಾಡುತ್ತಿದ್ದಾರೆ. ಹಾಗಾಗಿ ರಾತ್ರಿ ಪಾಳಿಯಲ್ಲಿ ಯಾರು ಕೂಡ ಕೆಲಸ ನಿರ್ವಹಿಸುತ್ತಿರಲಿಲ್ಲ ಎಂದು ತಿಳಿದುಬಂದಿದೆ. ಅವಘಡದಿಂದ ರೋಬೋ ಸಾಫ್ಟ್ ಒಳಗೆ ಇದ್ದ ಅನೇಕ ಕಂಪ್ಯೂಟರ್ ಹಾಗೂ ಇಂಟಿರಿಯರ್ ಮತ್ತು ಸರ್ವರ್ ರೂಮ್ಗೆ ಹಾನಿಯಾಗಿವೆ. ಇದರಿಂದ ಸುಮಾರು 60 ಲಕ್ಷ ರೂ. ನಷ್ಟ ಅಂದಾಜಿಸಲಾಗಿದೆ ಎಂದು ಅಗ್ನಿಶಾಮಕ ದಳದ ತಿಪ್ಪೆಸ್ವಾಮಿ ಮಾಹಿತಿ ನೀಡಿದರು.
In a fire mishap that occurred in Robosoft Technologies at Santhekatte Udupi, goods worth Rs 60 lac including computers, furniture and interiors were gutted.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am