ಬ್ರೇಕಿಂಗ್ ನ್ಯೂಸ್
12-12-20 03:23 pm Udupi Correspondent ಕರಾವಳಿ
ಉಡುಪಿ, ಡಿ.12 : ಸಂತೆಕಟ್ಟೆಯ ಆಶೀವಾರ್ದ್ ಥಿಯೇಟರ್ ಬಳಿ ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದಲ್ಲಿ ಇರುವ ಸಾಫ್ಟ್ವೇರ್ ಕಂಪೆನಿ ‘ರೋಬೋ ಸಾಫ್ಟ್’ನಲ್ಲಿ ನಸುಕಿನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇದರಿಂದ ಸುಮಾರು 60 ಲಕ್ಷ ರೂ. ನಷ್ಟ ಅಂದಾಜಿಸಲಾಗಿದೆ.
ರೋಬೋ ಸಾಫ್ಟ್ನ ಮೊದಲ ಮಹಡಿಯಲ್ಲಿ ವಿದ್ಯುತ್ ಶಾರ್ಟ್ ಸರ್ಕಿಟ್ನಿಂದ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಉಡುಪಿಯ ಅಗ್ನಿ ಶಾಮಕದಳದ ಮೂರು ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದೆ. ಅಗ್ನಿಶಾಮಕ ದಳದ ಮುಖ್ಯಾಧಿಕಾರಿ ತಿಪ್ಪೇಸ್ವಾಮಿ ನೇತೃತ್ವದಲ್ಲಿ 15 ಸಿಬ್ಬಂದಿಗಳು ನಿರಂತರ ಕಾರ್ಯಾಚರಣೆ ನಡೆಸಿ, ರಾತ್ರಿ 2 ಗಂಟೆಗೆ ಸಂಪೂರ್ಣ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾದರು.

ಕಟ್ಟಡ ಇಡೀ ಹೊಗೆಯಿಂದ ತುಂಬಿಕೊಂಡಿರುವುದು ಕಂಡುಬಂತು. ಕೊರೋನ ಬಳಿಕ ಇಲ್ಲಿನ ಸಿಬ್ಬಂದಿಗಳು ವರ್ಕ್ ಫ್ರಂ ಹೋಮ್ ಮಾಡುತ್ತಿದ್ದಾರೆ. ಹಾಗಾಗಿ ರಾತ್ರಿ ಪಾಳಿಯಲ್ಲಿ ಯಾರು ಕೂಡ ಕೆಲಸ ನಿರ್ವಹಿಸುತ್ತಿರಲಿಲ್ಲ ಎಂದು ತಿಳಿದುಬಂದಿದೆ. ಅವಘಡದಿಂದ ರೋಬೋ ಸಾಫ್ಟ್ ಒಳಗೆ ಇದ್ದ ಅನೇಕ ಕಂಪ್ಯೂಟರ್ ಹಾಗೂ ಇಂಟಿರಿಯರ್ ಮತ್ತು ಸರ್ವರ್ ರೂಮ್ಗೆ ಹಾನಿಯಾಗಿವೆ. ಇದರಿಂದ ಸುಮಾರು 60 ಲಕ್ಷ ರೂ. ನಷ್ಟ ಅಂದಾಜಿಸಲಾಗಿದೆ ಎಂದು ಅಗ್ನಿಶಾಮಕ ದಳದ ತಿಪ್ಪೆಸ್ವಾಮಿ ಮಾಹಿತಿ ನೀಡಿದರು.
In a fire mishap that occurred in Robosoft Technologies at Santhekatte Udupi, goods worth Rs 60 lac including computers, furniture and interiors were gutted.
05-04-26 07:24 pm
HK News Staffer
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am