ಬ್ರೇಕಿಂಗ್ ನ್ಯೂಸ್
12-12-20 03:31 pm Mangalore Correspondent ಕರಾವಳಿ
ಮಂಗಳೂರು, ಡಿ.12: ನಗರದ ಪಿವಿಎಸ್ ಸರ್ಕಲ್ ಬಳಿ ಸಂಚರಿಸುತ್ತಿದ್ದ ಕಾರಿಗೆ ಬೆಂಕಿ ಹಿಡಿದ ಘಟನೆ ಶನಿವಾರ ಮಧ್ಯಾಹ್ನ ನಡೆದಿದೆ.
ಕಾರಿನಲ್ಲಿ ಚಾಲಕನ ಸಹಿತ ಇತರ ಮೂವರು ಮಹಿಳೆಯರು ಇದ್ದರು. ಅವರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.



ಕೊಡಿಯಾಲ್ಬೈಲ್ ಕಡೆಯಿಂದ ಬಂದ ಕಾರು ಪಿವಿಎಸ್ ಸರ್ಕಲ್ ತಲುಪುತ್ತಿದ್ದಂತೆಯೇ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಚಾಲಕ ಕಾರು ನಿಲ್ಲಿಸಿದ್ದು ಅದರಲ್ಲಿದ್ದ ಮೂವರು ಮಹಿಳೆಯರು ಕಾರಿನಿಂದ ಇಳಿದಿದ್ದಾರೆ. ಬೆಂಕಿ ಹೊತ್ತಿ ಉರಿಯುತ್ತಿದ್ದಂತೆಯೇ ಸಂಚಾರಿ ಪೊಲೀಸರು ಸಾರ್ವಜನಿಕರ ಸಹಕಾರದಿಂದ ಬೆಂಕಿ ನಂದಿಸಿದರು. ಬಳಿಕ ಅಗ್ನಿಶಾಮಕ ದಳ ಆಗಮಿಸಿ ಬೆಂಕಿ ನಂದಿಸಿದರು. ಆದಾಗ್ಯೂ ಕಾರು ಭಾಗಶಃ ಸುಟ್ಟು ಕರಕಲಾಗಿದೆ.
Video:
In a freak accident, a Tata Indica car caught fire accidentally, near Manasa Towers at Kodialbail on Saturday, December 12. The mishap took place due to a short circuit and no one was hurt, it is gathered.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm