ಬ್ರೇಕಿಂಗ್ ನ್ಯೂಸ್
05-11-24 11:12 pm Mangaluru Correspondent ಕರಾವಳಿ
ಮಂಗಳೂರು, ನ.5: ಭಾನುವಾರ ರಾತ್ರಿ ತುಂಬೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಬೈಕಿಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಮತ್ತೋರ್ವ ಯುವಕನೂ ಸಾವನ್ನಪ್ಪಿದ್ದು ಸ್ನೇಹಿತರಿಬ್ಬರೂ ಜೊತೆಯಾಗಿಯೇ ಜೀವ ಕಳಕೊಳ್ಳುವಂತಾಗಿದೆ. ಬಂಟ್ವಾಳ ತುಂಬೆ ಸಮೀಪ ಕಡೆಗೋಳಿ ಎಂಬಲ್ಲಿ ಭಾನುವಾರ ರಾತ್ರಿ ಅಪಘಾತ ಸಂಭವಿಸಿತ್ತು.
ರಾಷ್ಟ್ರೀಯ ಹೆದ್ದಾರಿ ಮಂಗಳೂರು- ಬೆಂಗಳೂರು ರಸ್ತೆಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ಮಂಗಳೂರಿನಿಂದ ಬಿಸಿರೋಡಿನ ಕಡೆಗೆ ತೆರಳುತ್ತಿದ್ದ ಸೆಲೀನಾ ಎಂಬ ಖಾಸಗಿ ಬಸ್ ಮುಂದಿನಿಂದ ಸಾಗುತ್ತಿದ್ದ ಬೈಕ್ ಸವಾರರಿಬ್ಬರಿಗೆ ಡಿಕ್ಕಿಯಾಗಿತ್ತು. ಕಡೆಗೋಳಿ ನಿವಾಸಿ ಪ್ರವೀಣ(30) ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ತೀವ್ರ ಗಾಯಗೊಂಡಿದ್ದ ಸಂದೀಪ್ (31) ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇಬ್ಬರು ಕೂಡ ಸೇಲ್ಸ್ ಮ್ಯಾನ್ ವೃತ್ತಿಯಲ್ಲಿದ್ದು, ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಾಗ ಖಾಸಗಿ ಬಸ್ ಡಿಕ್ಕಿ ಹೊಡೆದಿತ್ತು. ಎರಡು ದಿನಗಳ ಬಳಿಕ ಸಂದೀಪ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಬಸ್ ಚಾಲಕನ ಅತಿ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯಿಂದ ಅಪಘಾತ ಆಗಿತ್ತೆಂದು ದೂರು ಕೇಳಿಬಂದಿದೆ. ಮೆಲ್ಕಾರ್ ಟ್ರಾಫಿಕ್ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore thumbe accident, Two killed on the spot after a bus rammed into their bike. The deceased have been identified as Sandeep and Praveen. Both were friends and worked as salesmen."
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am