ಬ್ರೇಕಿಂಗ್ ನ್ಯೂಸ್
12-12-20 04:05 pm Mangalore Correspondent ಕರಾವಳಿ
ಸುಬ್ರಹ್ಮಣ್ಯ, ಡಿ.12: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದಿನಿಂದ ವಾರ್ಷಿಕ ಜಾತ್ರೆ ಆರಂಭಗೊಂಡಿದ್ದು, ಡಿ.20ರಂದು ಚಂಪಾ ಷಷ್ಠಿ ಮಹಾರಥೋತ್ಸವ ನಡೆಯಲಿದೆ.
13ರಂದು ಶೇಷವಾಹನ ಯುಕ್ತ ಬಂಡಿ ಉತ್ಸವ, 14ರಂದು ಲಕ್ಷದೀಪೋತ್ಸವ, 15ರಂದು ಶೇಷ ವಾಹನೋತ್ಸವ, 16ರಂದು ಅಶ್ವ ವಾಹನೋತ್ಸವ, 17ರಂದು ಮಯೂರ ವಾಹನೋತ್ಸವ, 18ರಂದು ಚೌತಿ ಹೂವಿನ ತೇರಿನ ಉತ್ಸವ, 18ರಂದು ತೈಲಾಭ್ಯಂಜನ, ರಾತ್ರಿ ಪಂಚಮಿ ರಥೋತ್ಸವ, 21ರಂದು ಅವಭೃತೋತ್ಸವ, ನೌಕಾವಿಹಾರ ಜರಗಲಿದೆ. 26ರಂದು ಕೊಪ್ಪರಿಗೆ ಇಳಿಯುವುದರೊಂದಿಗೆ ಜಾತ್ರೆ ಸಂಪನ್ನಗೊಳ್ಳಲಿದೆ.

ಸರ್ಪ ಸಂಸ್ಕಾರ ಇರುವುದಿಲ್ಲ
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಡಿ.12ರಿಂದ 26ರ ವರೆಗೆ ಚಂಪಾಷಷ್ಠಿ ಉತ್ಸವ ಇರುವುದರಿಂದ ಈ ಸಮಯದಲ್ಲಿ ಸರ್ಪ ಸಂಸ್ಕಾರ ಇರುವುದಿಲ್ಲ. ಇತರೇ ಸೇವೆಗಳು ಎಂದಿನಂತೆ ನಡೆಯಲಿವೆ. ಚಂಪಾಷಷ್ಠಿ ದಿನ ನಾಗ ಪ್ರತಿಷ್ಠಾಪನೆ ಮತ್ತು ಆಶ್ಲೇಷ ಬಲಿ ಸೇವೆಗಳು ನಡೆಯುವುದಿಲ್ಲ
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
10-07-26 02:22 pm
HK News Staffer
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm