ಬ್ರೇಕಿಂಗ್ ನ್ಯೂಸ್
12-12-20 04:05 pm Mangalore Correspondent ಕರಾವಳಿ
ಸುಬ್ರಹ್ಮಣ್ಯ, ಡಿ.12: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಇಂದಿನಿಂದ ವಾರ್ಷಿಕ ಜಾತ್ರೆ ಆರಂಭಗೊಂಡಿದ್ದು, ಡಿ.20ರಂದು ಚಂಪಾ ಷಷ್ಠಿ ಮಹಾರಥೋತ್ಸವ ನಡೆಯಲಿದೆ.
13ರಂದು ಶೇಷವಾಹನ ಯುಕ್ತ ಬಂಡಿ ಉತ್ಸವ, 14ರಂದು ಲಕ್ಷದೀಪೋತ್ಸವ, 15ರಂದು ಶೇಷ ವಾಹನೋತ್ಸವ, 16ರಂದು ಅಶ್ವ ವಾಹನೋತ್ಸವ, 17ರಂದು ಮಯೂರ ವಾಹನೋತ್ಸವ, 18ರಂದು ಚೌತಿ ಹೂವಿನ ತೇರಿನ ಉತ್ಸವ, 18ರಂದು ತೈಲಾಭ್ಯಂಜನ, ರಾತ್ರಿ ಪಂಚಮಿ ರಥೋತ್ಸವ, 21ರಂದು ಅವಭೃತೋತ್ಸವ, ನೌಕಾವಿಹಾರ ಜರಗಲಿದೆ. 26ರಂದು ಕೊಪ್ಪರಿಗೆ ಇಳಿಯುವುದರೊಂದಿಗೆ ಜಾತ್ರೆ ಸಂಪನ್ನಗೊಳ್ಳಲಿದೆ.

ಸರ್ಪ ಸಂಸ್ಕಾರ ಇರುವುದಿಲ್ಲ
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಡಿ.12ರಿಂದ 26ರ ವರೆಗೆ ಚಂಪಾಷಷ್ಠಿ ಉತ್ಸವ ಇರುವುದರಿಂದ ಈ ಸಮಯದಲ್ಲಿ ಸರ್ಪ ಸಂಸ್ಕಾರ ಇರುವುದಿಲ್ಲ. ಇತರೇ ಸೇವೆಗಳು ಎಂದಿನಂತೆ ನಡೆಯಲಿವೆ. ಚಂಪಾಷಷ್ಠಿ ದಿನ ನಾಗ ಪ್ರತಿಷ್ಠಾಪನೆ ಮತ್ತು ಆಶ್ಲೇಷ ಬಲಿ ಸೇವೆಗಳು ನಡೆಯುವುದಿಲ್ಲ
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm