ಬ್ರೇಕಿಂಗ್ ನ್ಯೂಸ್
08-11-24 07:21 pm Mangalore Correspondent ಕರಾವಳಿ
ಮಂಗಳೂರು, ನ.8: ಮಹಾರಾಷ್ಟ್ರ ಚುನಾವಣಾ ನಿಮಿತ್ತ ಸದ್ಯ ಪುಣೆಯಲ್ಲಿರುವ ಮಂಗಳೂರು ನಗರ ದಕ್ಷಿಣ ಶಾಸಕರಾದ ಡಿ.ವೇದವ್ಯಾಸ ಕಾಮತ್ ಅವರು ಕೇಂದ್ರ ನಾಗರಿಕ ವಿಮಾನ ಯಾನ ರಾಜ್ಯ ಸಚಿವ ಮುರಳೀಧರ್ ಮೊಹೋಲ್ ಅವರನ್ನು ಭೇಟಿಯಾಗಿ ಸ್ಥಗಿತಗೊಂಡಿರುವ ಮಂಗಳೂರು-ಪುಣೆ ಮಧ್ಯೆ ನೇರ ವಿಮಾನ ಯಾನ ಪುನರ್ ಆರಂಭಿಸುವಂತೆ ಮನವಿ ಮಾಡಿದರು.
ಮಂಗಳೂರು- ಪುಣೆ ನಗರಗಳ ನಡುವೆ ಅನೇಕ ರೀತಿಯಲ್ಲಿ ನೇರ ಸಂಬಂಧಗಳಿದ್ದು ದಿನ ನಿತ್ಯ, ಸಾರ್ವಜನಿಕರು, ಉದ್ಯಮಿಗಳು, ಉದ್ಯೋಗಿಗಳು ಸೇರಿದಂತೆ ಅನೇಕ ಜನರ ಓಡಾಟವಿದೆ. ಹಾಗಾಗಿ ಈ ಹಿಂದೆ ಇದ್ದ ನೇರ ವಿಮಾನ ಸೇವೆಯಿಂದ ಅನೇಕ ಪ್ರಯಾಣಿಕರಿಗೆ ಸಹಾಯವಾಗುತ್ತಿದ್ದು ಪ್ರಸ್ತುತ ಈ ಸೇವೆ ಸ್ಥಗಿತಗೊಂಡಿರುವುದರಿಂದ ಸಾರ್ವಜನಿಕರಿಗೆ ತೀವ್ರ ಅನಾನುಕೂಲತೆ ಉಂಟಾಗಿದೆ. ಈ ಬಗ್ಗೆ ಈ ಹಿಂದೆ ಪುಣೆ ಹಾಗೂ ಮಂಗಳೂರಿನ ಉದ್ಯಮಿಗಳು ಮನವಿ ಸಲ್ಲಿಸಿದ್ದು ಅದರಂತೆ ವಿಶೇಷ ಆದ್ಯತೆಯ ಮೇರೆಗೆ ಮನವಿಯನ್ನು ಪರಿಗಣಿಸಿ ವಿಮಾನ ಯಾನವನ್ನು ಪುನರ್ ಆರಂಭಿಸುವಂತೆ ಶಾಸಕರು ಮನವಿ ಮಾಡಿದ್ದಾರೆ, ಈ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಚಿವರು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಹೋಟೆಲ್ ಉದ್ಯಮಿಗಳ ಸಂಘದ ಸಂತೋಷ್ ಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
MLA Vedavyas kamath appeals for direct flight between Mangalore and Pune by meeting the central aviation minister.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 02:11 pm
HK News Staffer
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am