ಬ್ರೇಕಿಂಗ್ ನ್ಯೂಸ್
09-11-24 01:52 pm Mangalore Correspondent ಕರಾವಳಿ
ಮಂಗಳೂರು, ನ.9: ನವ ದೆಹಲಿಯ ಪಬ್ಲಿಕ್ ರಿಲೇಶನ್ ಕೌನ್ಸಿಲ್ ಆಫ್ ಇಂಡಿಯಾ ವತಿಯಿಂದ ನೀಡಲಾಗುವ 2024ರ ಸಾಲಿನ ಚಾಣಕ್ಯ ರಾಷ್ಟ್ರೀಯ ಪ್ರಶಸ್ತಿಗೆ ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಆಯ್ಕೆಯಾಗಿದ್ದಾರೆ.
ಮಂಗಳೂರಿನ ಹೋಟೆಲ್ ಮೋತಿಮಹಲ್ ನಲ್ಲಿ ನಡೆದ ಪಬ್ಲಿಕ್ ರಿಲೇಶನ್ ಸೊಸೈಟಿ ಆಫ್ ಇಂಡಿಯಾ ಸಂಸ್ಥೆಯ ವಿಶ್ವ ಸಂವಹನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೇಂದ್ರ ವಿದ್ಯುತ್ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯದ ರಾಜ್ಯ ಸಚಿವ ಶ್ರೀಪಾದ್ ಎಸ್ಸೋ ನಾಯಕ್ ಅವರು ಶ್ರೀನಿವಾಸ ನಾಯಕ್ ಗೆ ಪ್ರಶಸ್ತಿ ಪ್ರದಾನ ಮಾಡಿದರು.
ಶ್ರೀನಿವಾಸ್ ನಾಯಕ್ ಇಂದಾಜೆ ಅವರಿಗೆ ಉತ್ತಮ ಸಾರ್ವಜನಿಕ ಸಂಪರ್ಕಕ್ಕಾಗಿ ನರೇಶ್ ಕುಮಾರ್ ಸ್ಮರಣಾರ್ಥ ಚಾಣಕ್ಯ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಶ್ರೀನಿವಾಸ್ ನಾಯಕ್ ಇಂದಾಜೆ ಅವರು ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ ಪಡೆದಿದ್ದಾರೆ. ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಬ್ರ್ಯಾಂಡ್ ಮಂಗಳೂರು, ಪತ್ರಕರ್ತರ ಗ್ರಾಮ ವಾಸ್ತವ್ಯದ ಮೂಲಕ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿದ್ದಾರೆ.
Mangalore Journalist and president of district working journalist union Srinivas Nayak gets Public relation counil of India Chanakya award.
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
05-05-25 11:10 pm
HK News Desk
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
05-05-25 10:59 pm
Mangalore Correspondent
Suhas Shetty murder, MP Brijesh Chowta, Param...
05-05-25 10:43 pm
Mangalore Suhas Shetty murder, BJP Umanath Ko...
05-05-25 07:15 pm
MLA Harish Poonja, Dinesh Gundurao: ಬುರ್ಖಾಧಾರ...
05-05-25 05:10 pm
Suhas Shetty Murder, VHP, Bajpe Police: ಸುಹಾಸ...
05-05-25 03:24 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm