ಬ್ರೇಕಿಂಗ್ ನ್ಯೂಸ್
10-11-24 07:55 pm Mangalore Correspondent ಕರಾವಳಿ
ಮಂಗಳೂರು, ನ.10: ತೊಕ್ಕೊಟ್ಟು ಚೆಂಬುಗುಡ್ಡೆ ರಸ್ತೆ ಅಪಘಾತದಲ್ಲಿ ಕುತ್ತಾರಿನ ರಹ್ಮತ್ ಎಂಬ ಮಹಿಳೆ ಮೃತಪಟ್ಟಿದ್ದು, ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್ ಸಮಾವೇಶದಲ್ಲಿ ಪಾಲ್ಗೊಂಡಿರುವ ಕ್ಷೇತ್ರದ ಶಾಸಕ, ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ತೀವ್ರ ನೋವು ವ್ಯಕ್ತಪಡಿಸಿ ಮೃತ ಕುಟುಂಬಕ್ಕೆ ಸಾಂತ್ವನ ತಿಳಿಸಿದ್ದಾರೆ.
ಈಗಾಗಲೇ ಪ್ರಸ್ತುತ ರಸ್ತೆ ಅಭಿವೃದ್ಧಿಗಾಗಿ ಸಭಾಧ್ಯಕ್ಷ ಯು.ಟಿ ಖಾದರ್ ಅವರು ರಾಜ್ಯ ಸರಕಾರದಿಂದ ಮೂವತ್ತು ಕೋಟಿ ಅನುದಾನ ಬಿಡುಗಡೆಗೊಳಿಸಿದ್ದಾರೆ. ಟೆಂಡರ್ ಪ್ರಕ್ರಿಯೆ ಕೂಡ ಮುಗಿದಿದ್ದು ಮಳೆಯ ಕಾರಣದಿಂದಾಗಿ ಕಾಮಗಾರಿ ಪ್ರಾರಂಭಕ್ಕೆ ವಿಳಂಬವಾಗಿತ್ತು. ಪ್ರತಿ ಮಳೆಗಾಲದ ಬಳಿಕ ರಸ್ತೆಗಳ ಗುಂಡಿಗಳನ್ನು ಸರಿಪಡಿಸುವುದು ಸಂಬಂಧಪಟ್ಟ ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಕರ್ತವ್ಯ. ರಸ್ತೆ ಗುಂಡಿಗಳ ಬಗ್ಗೆ ಮಾಧ್ಯಮದಲ್ಲಿ ಬಂದ ವರದಿಯನ್ನು ಆಧರಿಸಿ ಈ ಘಟನೆ ಸಂಭವಿಸುವುದಕ್ಕು ಮೊದಲೇ ರಸ್ತೆ ದುರಸ್ತಿಗೊಳಿಸುವಂತೆ ಅಧಿಕಾರಿಗಳಿಗೆ ಸಭಾಧ್ಯಕ್ಷ ಯು ಟಿ ಖಾದರ್ ಸೂಚನೆ ನೀಡಿದ್ದರು.




ಇಲ್ಲಿ ಅಧಿಕಾರಿಗಳ ನಿರ್ಲಕ್ಷ್ಯತನ ಎದ್ದು ಕಂಡಿದ್ದು, ಅಪಘಾತದ ಕುರಿತು ತನಿಖೆ ನಡೆಸಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಯು.ಟಿ ಖಾದರ್ ಲೋಕೋಪಯೋಗಿ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಅಪಘಾತ ಸಂದರ್ಭದಲ್ಲಿ ನೆರವಿಗೆ ಧಾವಿಸಿರುವ ಉಳ್ಳಾಲದ ಯುವಕರನ್ನು ಈ ಸಂದರ್ಭದಲ್ಲಿ ಯು.ಟಿ ಖಾದರ್ ಶ್ಲಾಘಿಸಿ ಕೃತಜ್ಞತೆ ಸಲ್ಲಿಸಿದ್ದಾರೆ.
Mangalore Thokottu accident, speaker ut Khader orders for action against highway officlas over negligence after woman was rammed by tanker while she fell off the road due to pot holes.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm