ಬ್ರೇಕಿಂಗ್ ನ್ಯೂಸ್
11-11-24 04:46 pm Mangalore Correspondent ಕರಾವಳಿ
ಮಂಗಳೂರು, ನ.11: ಖಾಸಗಿ ಬಸ್ಸೊಂದು ಕಾಲೇಜು ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿ ಆಟೋ ರಿಕ್ಷಾ ಮತ್ತು ಸ್ಕೂಟರಿಗೆ ಡಿಕ್ಕಿಯಾಗಿದ್ದು, ಮಹಿಳೆ ಮತ್ತು ವಿದ್ಯಾರ್ಥಿನಿಯೊಬ್ಬಳು ಗಂಭೀರ ಗಾಯಗೊಂಡ ಘಟನೆ ಮೂಡುಬಿದ್ರೆ ಬಳಿಯ ತೋಡಾರಿನಲ್ಲಿ ನಡೆದಿದೆ. ಆಕ್ರೋಶಗೊಂಡ ವಿದ್ಯಾರ್ಥಿಗಳು ಬಸ್ಸಿಗೆ ಕಲ್ಲೆಸೆದು ಗಾಜು ಪುಡಿಗಟ್ಟಿದ್ದಾರೆ.
ತೋಡಾರಿನ ಮೈಟ್ ಕಾಲೇಜಿನ ಮುಂಭಾಗದ ಫ್ಲೈ ಓವರ್ ಬಳಿಯಲ್ಲೇ ಘಟನೆ ನಡೆದಿದೆ. ಬೆಳಗ್ಗೆ ಕಾಲೇಜಿಗೆ ಬರುತ್ತಿದ್ದ ಮೈಟ್ ಕಾಲೇಜಿನ ಬಸ್ಸನ್ನು ಹಿಂದಿಕ್ಕುವ ಯತ್ನದಲ್ಲಿದ್ದ ಮಂಗಳೂರಿನಿಂದ ಮೂಡುಬಿದ್ರೆಗೆ ತೆರಳುತ್ತಿದ್ದ ಖಾಸಗಿ ಬಸ್ ಎದುರಿನಿಂದ ಬರುತ್ತಿದ್ದ ಸ್ಕೂಟರ್ ಮತ್ತು ಆಟೋಗೆ ಡಿಕ್ಕಿಯಾಗಿ ನಿಂತಿದೆ. ಸ್ಕೂಟರ್ ಸವಾರಿ ಮಾಡುತ್ತಿದ್ದ ವಿನುತಾ ಮತ್ತು ಆಕೆಯ ಜೊತೆಗಿದ್ದ ತನ್ನ ಗಂಡನ ಅಕ್ಕನ ಮಗಳು, ಕಾಲೇಜು ವಿದ್ಯಾರ್ಥಿನಿ ಸಾನ್ವಿ ಗಂಭೀರ ಗಾಯಗೊಂಡಿದ್ದು, ಅಪಾಯದಿಂದ ಪಾರಾಗಿದ್ದಾರೆ.





ಖಾಸಗಿ ಬಸ್ ಚಾಲಕನ ಅತಿ ವೇಗ ಮತ್ತು ನಿರ್ಲಕ್ಷ್ಯದ ಚಾಲನೆಯಿಂದ ಘಟನೆ ನಡೆದಿದ್ದರಿಂದ ಆಕ್ರೋಶಗೊಂಡ ವಿದ್ಯಾರ್ಥಿಗಳು ಬಸ್ಸಿಗೆ ಕಲ್ಲು ತೂರಿದ್ದು, ಗಾಜು ಪುಡಿ ಮಾಡಿದ್ದಾರೆ. ವಿನುತಾ ನೀಡಿರುವ ದೂರಿನಂತೆ ಮೂಡುಬಿದ್ರೆ ಠಾಣೆಯಲ್ಲಿ ಬಸ್ಸಿನ ವಿರುದ್ಧ ಪ್ರಕರಣ ದಾಖಲಾಗಿದೆ. ಘಟನೆಯಿಂದಾಗಿ ತೋಡಾರಿನಲ್ಲಿ ಕೆಲಹೊತ್ತು ಉದ್ವಿಗ್ನ ವಾತಾವರಣ ಉಂಟಾಗಿತ್ತು.
Accident, Students pelt stones on private bus after bus meets with accident with college bus at moodbidri in Mangalore. Mahesh bus which was in the urge of overtaking rammed auto and two wheeler.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 01:19 pm
HK News Staffer
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am