ಬ್ರೇಕಿಂಗ್ ನ್ಯೂಸ್
11-11-24 05:36 pm Mangalore Correspondent ಕರಾವಳಿ
ಮಂಗಳೂರು, ನ.11: ನಗರದ ಲೇಡಿಗೋಶನ್ ಹೆರಿಗೆ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹೊರಕ್ಕೆ ಹಾರಿ ಬಾಣಂತಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕಾರ್ಕಳ ತಾಲೂಕಿನ ಮುನಿಯಾಲು ನಿವಾಸಿ ರಂಜಿತಾ (28) ಮೃತ ಮಹಿಳೆ.
ಒಂದು ವರ್ಷದ ಹಿಂದೆ ಮುನಿಯಾಲಿನ ಪ್ರಕಾಶ್ ಆಚಾರ್ಯ ಮತ್ತು ರಂಜಿತಾ ಮದುವೆಯಾಗಿತ್ತು. ಆರು ತಿಂಗಳ ಗರ್ಭಿಣಿಯಾಗಿದ್ದ ರಂಜಿತಾಗೆ ಅತಿ ರಕ್ತದೊತ್ತಡ ಇದ್ದುದರಿಂದ ಅ.24ರಂದು ಮಂಗಳೂರಿನ ಆಸ್ಪತ್ರೆಗೆ ತರಲಾಗಿತ್ತು. ಮಹಿಳೆಯ ಆರೋಗ್ಯಕ್ಕೆ ತೊಂದರೆ ಎದುರಾಗಿದ್ದರಿಂದ ಅ.29ರಂದು ಮಗುವನ್ನು ಸಿಸೇರಿಯನ್ ಮೂಲಕ ತೆಗೆಸಲಾಗಿತ್ತು. ನಾಲ್ಕು ದಿನಗಳ ಕಾಲ ಎನ್ಐಸಿಯುನಲ್ಲಿದ್ದ ಮಗು ಬಳಿಕ ಮೃತಪಟ್ಟಿತ್ತು.
ಕೆಲವು ಮಹಿಳೆಯರಿಗೆ ಬಾಣಂತಿ ಸಂದರ್ಭದಲ್ಲಿ ಮಾನಸಿಕ ಖಿನ್ನತೆ ಆವರಿಸುತ್ತದೆ. ಅದೇ ರೀತಿಯ ಖಿನ್ನತೆ ರಂಜಿತಾಗೂ ಇತ್ತು ಎನ್ನಲಾಗುತ್ತಿದೆ. ಮಗು ಮೃತಪಟ್ಟ ವಿಷಯ ತಿಳಿದೋ ಏನೋ ಮಾನಸಿಕವಾಗಿ ಕುಗ್ಗಿದ ರೀತಿ ಇದ್ದರು. ಇಂದು ಬೆಳಗ್ಗೆ ಆಸ್ಪತ್ರೆಯಿಂದ ಬಿಡುಗಡೆ ಮಾಡುವುದಕ್ಕೆ ಪ್ರಕ್ರಿಯೆ ನಡೆದಿತ್ತು. ಪತಿ ಪ್ರಕಾಶ್ ಆಚಾರ್ಯ ಕಾರು ತೆಗೆದುಕೊಂಡು ಆಸ್ಪತ್ರೆ ಕಡೆಗೆ ಬರುತ್ತಿದ್ದರೆ, ಮಹಿಳೆಯ ತಮ್ಮ ಮತ್ತು ತಾಯಿ ಆಸ್ಪತ್ರೆಯಲ್ಲಿದ್ದರು. ಇದೇ ಸಂದರ್ಭದಲ್ಲಿ ಮಹಿಳೆ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹೊರಕ್ಕೆ ಹಾರಿದ್ದು ದುರಂತ ಸಾವು ತಂದುಕೊಂಡಿದ್ದಾರೆ. ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A woman who recently gave birth and lost her newborn to illness ended her life by jumping from the fourth floor of Lady Goschen Hospital on Monday, November 11. The deceased has been identified as Ranjita (28), a resident of Karkala.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 01:19 pm
HK News Staffer
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am