ಬ್ರೇಕಿಂಗ್ ನ್ಯೂಸ್
17-11-24 11:16 pm Mangalore Correspondent ಕರಾವಳಿ
ಮಂಗಳೂರು, ಜ.17: ಈಜು ಕೊಳದಲ್ಲಿ ಮುಳುಗಿ ಮೂವರು ಯುವತಿಯರು ಮೃತಪಟ್ಟ ಹಿನ್ನೆಲೆಯಲ್ಲಿ ಸೋಮೇಶ್ವರದ ವಾಜ್ಕೋಸ್ ಬೀಚ್ ರೆಸಾರ್ಟ್ ಲೈಸನ್ಸ್ ಅನ್ನು ಪ್ರವಾಸೋದ್ಯಮ ಇಲಾಖೆ ತಾತ್ಕಾಲಿಕವಾಗಿ ರದ್ದು ಪಡಿಸಿದೆ.
ಇದಕ್ಕೂ ಮೊದಲೇ ರೆಸಾರ್ಟ್ ಗೆ ನೀಡಲಾಗಿದ್ದ ಟ್ರೇಡ್ ಲೈಸನ್ಸ್ ಅನ್ನು ಅಮಾನತು ಪಡಿಸಿದ್ದಾಗಿ ಮಂಗಳೂರು ವಿಭಾಗಾಧಿಕಾರಿ ಹರ್ಷವರ್ಧನ್ ಮಾಹಿತಿ ನೀಡಿದ್ದರು. ಮೇಲ್ನೋಟಕ್ಕೆ ಈಜು ಕೊಳದ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದರಿಂದಲೇ ಯುವತಿಯರು ಮುಳುಗಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.





ಈ ಹಿನ್ನೆಲೆಯಲ್ಲಿ ರೆಸಾರ್ಟ್ ಗೆ ಬೀಗ ಜಡಿಯಲಾಗಿದ್ದು ಉಳ್ಳಾಲ ಠಾಣೆಯಲ್ಲಿ ಒಟ್ಟು ಘಟನೆ ಬಗ್ಗೆ ಪೊಲೀಸರು ಕೇಸು ದಾಖಲಿಸಿದ್ದಾರೆ. ರೆಸಾರ್ಟ್ ಮಾಲೀಕ ಮನೋಹರ ಪುತ್ರನ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೆಸಾರ್ಟ್ ನಲ್ಲಿ ಕೇವಲ ಎಂಟು ಮಂದಿ ಕೆಲಸಕ್ಕಿದ್ದರು ಎನ್ನಲಾಗುತ್ತಿದೆ. ಹೀಗಾಗಿ ಯುವತಿಯರು ಈಜು ಕೊಳ ಹೋಗಿದ್ದರೂ ಗಮನಿಸಿರಲಿಲ್ಲ. ಬೆಳಗ್ಗೆ 10.30ಕ್ಕೆ ನೋಡಿದಾಗ ಈಜು ಕೊಳದಲ್ಲಿ ಮುಳುಗಿರುವುದು ಪತ್ತೆಯಾಗಿತ್ತು.
Mangalore Resort beach three girls Drowning case, Sairam Vazco resort sealed closed by police after staffs and administration have shown negligence in maintaing safety protocol. Three women from Mysuru drowned in a swimming pool at Vazco Beach Resort in Ullal police station limits on the outskirts of Mangaluru on November 17 morning.
28-08-26 12:41 pm
HK News Staffer
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am