ಬ್ರೇಕಿಂಗ್ ನ್ಯೂಸ್
19-11-24 07:29 pm Mangalore Correspondent ಕರಾವಳಿ
ಮಂಗಳೂರು, ನ.19 : ಹಿರಿಯ ಪತ್ರಕರ್ತ ಬೆಳ್ತಂಗಡಿ ಸುದ್ದಿ ಬಿಡುಗಡೆ ಪತ್ರಿಕೆಯ ಮುಖ್ಯ ವರದಿಗಾರರಾಗಿದ್ದ ಭುವನೇಂದ್ರ ಪುದುವೆಟ್ಟು(44) ಅಲ್ಪಕಾಲದ ಅಸೌಖ್ಯದಿಂದ ಮಂಗಳವಾರ ನಿಧನರಾಗಿದ್ದಾರೆ.
ಎರಡು ದಿನಗಳ ಹಿಂದೆ ತೀವ್ರ ಹೊಟ್ಟೆನೋವು ಮತ್ತು ವಾಂತಿ ಕಾಣಿಸಿಕೊಂಡಿದ್ದರಿಂದ ಅವರನ್ನು ಮೂಡಬಿದ್ರೆ ಆಳ್ವಾಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ತಪಾಸಣೆ ವೇಳೆ ಪಿತ್ತಕೋಶದಲ್ಲಿ ಕಲ್ಲು ಇರುವುದರಿಂದ ಅಕ್ಯುಟ್ ಪ್ಯಾಂಕ್ರಿಯಾಸಿಸ್ ಆಗಿರುವುದು ಗೊತ್ತಾಗಿತ್ತು. ತಕ್ಷಣ ಅವರನ್ನು ಮಂಗಳೂರಿನ ಅತ್ತಾವರದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ಇಂದು ಕೊನೆಯುಸಿರೆಳೆದಿದ್ದಾರೆ.
ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ನಿವಾಸಿ ನಾರಾಯಣ ಪೂಜಾರಿ ಮತ್ತು ಮೋಹಿನಿ ದಂಪತಿಯ ಪುತ್ರರಾದ ಭುವನೇಂದ್ರ ಅವರು ಕರಾವಳಿ ಅಲೆ ಮೂಲಕ ಪತ್ರಿಕಾ ವೃತ್ತಿ ಆರಂಭಿಸಿದ್ದರು. ಆನಂತರ, ವೆಬ್ದುನಿಯಾ, ಕಸ್ತೂರಿ ಚಾನೆಲ್, ಉಷಾಕಿರಣ, ವಿಜಯವಾಣಿ ಪತ್ರಿಕೆಗಳಲ್ಲಿ ಕೆಲಸ ನಿರ್ವಹಿಸಿದ್ದಾರೆ.
ಒಂದು ವರ್ಷದ ಹಿಂದೆ ವಿಜಯವಾಣಿ ಪತ್ರಿಕೆ ಬಿಟ್ಟು ಊರಿನಲ್ಲಿ ಕೃಷಿ ಮಾಡುವ ಜೊತೆಗೆ ಸುದ್ದಿ ಪತ್ರಿಕೆಗೆ ವರದಿಗಾರನಾಗಿ ಕೆಲಸ ಮಾಡುತ್ತಿದ್ದರು. ಬೆಳ್ತಂಗಡಿಯಿಂದ ಸುದ್ದಿ ಬಿಡುಗಡೆ ಪತ್ರಿಕೆಗೆ ಮುಖ್ಯ ವರದಿಗಾರನಾಗಿದ್ದರು. 2024ರ ಸುದ್ದಿ ಬಿಡುಗಡೆ ದೀಪಾವಳಿ ವಿಶೇಷಾಂಕದ ನಿರ್ವಾಹಕ ಸಂಪಾದಕರಾಗಿ ಕೆಲಸ ನಿರ್ವಹಿಸಿದ್ದರು. ಮೃತರು ತಂದೆ ನಾರಾಯಣ ಪೂಜಾರಿ, ತಾಯಿ ಮೋಹಿನಿ, ಪತ್ನಿ ಸುಜಾತ, ಈರ್ವರು ಪುಟ್ಟ ಮಕ್ಕಳು ಮತ್ತು ಸಹೋದರ ಯತೀಂದ್ರ ಮತ್ತು ಸಹೋದರಿಯನ್ನು ಅಗಲಿದ್ದಾರೆ.
Mangalore Chief reporter of Suddi Bidugade paper Bhuvanendra Puduvettu passes away at 42. Bhuvanendra, the son of Narayana Poojary and Mohini, residents of Puduvettu in Dharmasthala village, was admitted to Alva’s Hospital, Moodbidri, two days ago due to severe abdominal pain and vomiting.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm