ಬ್ರೇಕಿಂಗ್ ನ್ಯೂಸ್
13-12-20 03:15 pm Mangaluru Correspondent ಕರಾವಳಿ
ಬಂಟ್ವಾಳ, ಡಿ.13: ತಾಲೂಕಿನ ನಂದಾವರ ಅರಮನೆ ಹಿತ್ಲುವಿನಲ್ಲಿ ರಾತ್ರೋರಾತ್ರಿ ಚುನಾವಣಾ ಬಹಿಷ್ಕಾರ ಬ್ಯಾನರ್ ಕಂಡುಬಂದಿದ್ದು ಯಾವುದೇ ರಾಜಕೀಯ ಪಕ್ಷಗಳ ವ್ಯಕ್ತಿಗಳಿಗೆ ಪ್ರವೇಶ ಇಲ್ಲ ಎಂದು ಬರೆದಿದ್ದಾರೆ.
ಪಂಚಾಯತ್ ಚುನಾವಣೆ ಹತ್ತಿರ ಬರುತ್ತಿದ್ದಂತೆ ಶನಿವಾರ ರಾತ್ರಿ ಚುನಾವಣಾ ಬಹಿಷ್ಕಾರ ಬ್ಯಾನರ್ ಹಾಕಲಾಗಿದೆ. ರಾಜಕೀಯ ಪ್ರೇರಿತ ವ್ಯಕ್ತಿಗಳು ಒಳಗೆ ಬರಲು ಅವಕಾಶ ಇಲ್ಲ ಎಂದು ಬ್ಯಾನರ್ ಹಾಕಿದೆ. ಅಲ್ಲದೆ, ನಂದಾವರದಿಂದ ಅರಮನೆಹಿತ್ಲು ವರೆಗೆ ರಸ್ತೆ ಕಾಮಗಾರಿಗೆ ಅನುದಾನ ದೊರೆತಿದ್ದರೂ ಯಾವುದೇ ಕೆಲಸ ನಡೆಯದ ಕಾರಣ ಚುನಾವಣೆ ಬಹಿಷ್ಕರಿಸುತ್ತೇವೆ ಎಂದು ಬ್ಯಾನರ್ ನಲ್ಲಿ ನಮೂದಿಸಲಾಗಿದೆ.
ಇಲ್ಲಿ ಸುಮಾರು 800 ನಷ್ಟು ಮತದಾರರಿದ್ದು, ಇನ್ನೇನು ಗ್ರಾಮ ಪಂಚಾಯತ್ ಚುನಾವಣಾ ದಿನ ಹತ್ತಿರ ಬರುತ್ತಿದ್ದು , ರಸ್ತೆ ಆಗುವವರೆಗೆ ಈ ಬ್ಯಾನರ್ ತೆಗೆಯೋದಿಲ್ಲ ಎಂದು ಆ ಗ್ರಾಮದ ಜನರು ಎಚ್ಚರಿಕೆ ನೀಡಿದ್ದಾರೆ. ಬ್ಯಾನರ್ ಕಂಡ ತಕ್ಷಣ ಸ್ಥಳಕ್ಕೆ ಪಿ.ಡಿ.ಓ, ಪೋಲಿಸರು ಆಗಮಿಸಿ ಬ್ಯಾನರ್ ತೆಗೆಯಿರಿ ಎಂದು ಸೂಚನೆ ನೀಡಿದ್ದಾರೆ. ಆದರೆ ಗ್ರಾಮದ ಜನರು ಯಾವುದೇ ಕಾರಣಕ್ಕೂ ರಸ್ತೆ ಆಗುವವರೆಗೆ ಬಹಿಷ್ಕಾರದ ಬ್ಯಾನರ್ ತೆಗೆಯೋದಿಲ್ಲ ಎಂದು ಹಠ ಹಿಡಿದ್ದಾರೆ. ಬಳಿಕ ಗ್ರಾಮಕ್ಕೆ ಸ್ಥಳೀಯ ಶಾಸಕರಾದ ರಾಜೇಶ್ ನಾಯಕ್ ಆಗಮಿಸಿ, ಆದಷ್ಟು ಬೇಗ ರಸ್ತೆ ಕೆಲಸ ಮಾಡಿಸುತ್ತೇನೆ. ಸಮಸ್ಯೆಗೆ ಪರಿಹಾರ ಕೊಡುತ್ತೇನೆ ಎಂದು ಭರವಸೆ ನೀಡಿದ್ದಾರೆ.
As a result of Upcoming Mangalore panchayat election 2020, Villagers of Nandavara, Bantwal place "No Entry" board for election campaigns by a warning not to enter the village.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
28-10-25 08:36 pm
Mangalore Correspondent
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
28-10-25 10:48 pm
Mangalore Correspondent
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm