ಬ್ರೇಕಿಂಗ್ ನ್ಯೂಸ್
13-12-20 03:15 pm Mangaluru Correspondent ಕರಾವಳಿ
ಬಂಟ್ವಾಳ, ಡಿ.13: ತಾಲೂಕಿನ ನಂದಾವರ ಅರಮನೆ ಹಿತ್ಲುವಿನಲ್ಲಿ ರಾತ್ರೋರಾತ್ರಿ ಚುನಾವಣಾ ಬಹಿಷ್ಕಾರ ಬ್ಯಾನರ್ ಕಂಡುಬಂದಿದ್ದು ಯಾವುದೇ ರಾಜಕೀಯ ಪಕ್ಷಗಳ ವ್ಯಕ್ತಿಗಳಿಗೆ ಪ್ರವೇಶ ಇಲ್ಲ ಎಂದು ಬರೆದಿದ್ದಾರೆ.
ಪಂಚಾಯತ್ ಚುನಾವಣೆ ಹತ್ತಿರ ಬರುತ್ತಿದ್ದಂತೆ ಶನಿವಾರ ರಾತ್ರಿ ಚುನಾವಣಾ ಬಹಿಷ್ಕಾರ ಬ್ಯಾನರ್ ಹಾಕಲಾಗಿದೆ. ರಾಜಕೀಯ ಪ್ರೇರಿತ ವ್ಯಕ್ತಿಗಳು ಒಳಗೆ ಬರಲು ಅವಕಾಶ ಇಲ್ಲ ಎಂದು ಬ್ಯಾನರ್ ಹಾಕಿದೆ. ಅಲ್ಲದೆ, ನಂದಾವರದಿಂದ ಅರಮನೆಹಿತ್ಲು ವರೆಗೆ ರಸ್ತೆ ಕಾಮಗಾರಿಗೆ ಅನುದಾನ ದೊರೆತಿದ್ದರೂ ಯಾವುದೇ ಕೆಲಸ ನಡೆಯದ ಕಾರಣ ಚುನಾವಣೆ ಬಹಿಷ್ಕರಿಸುತ್ತೇವೆ ಎಂದು ಬ್ಯಾನರ್ ನಲ್ಲಿ ನಮೂದಿಸಲಾಗಿದೆ.
ಇಲ್ಲಿ ಸುಮಾರು 800 ನಷ್ಟು ಮತದಾರರಿದ್ದು, ಇನ್ನೇನು ಗ್ರಾಮ ಪಂಚಾಯತ್ ಚುನಾವಣಾ ದಿನ ಹತ್ತಿರ ಬರುತ್ತಿದ್ದು , ರಸ್ತೆ ಆಗುವವರೆಗೆ ಈ ಬ್ಯಾನರ್ ತೆಗೆಯೋದಿಲ್ಲ ಎಂದು ಆ ಗ್ರಾಮದ ಜನರು ಎಚ್ಚರಿಕೆ ನೀಡಿದ್ದಾರೆ. ಬ್ಯಾನರ್ ಕಂಡ ತಕ್ಷಣ ಸ್ಥಳಕ್ಕೆ ಪಿ.ಡಿ.ಓ, ಪೋಲಿಸರು ಆಗಮಿಸಿ ಬ್ಯಾನರ್ ತೆಗೆಯಿರಿ ಎಂದು ಸೂಚನೆ ನೀಡಿದ್ದಾರೆ. ಆದರೆ ಗ್ರಾಮದ ಜನರು ಯಾವುದೇ ಕಾರಣಕ್ಕೂ ರಸ್ತೆ ಆಗುವವರೆಗೆ ಬಹಿಷ್ಕಾರದ ಬ್ಯಾನರ್ ತೆಗೆಯೋದಿಲ್ಲ ಎಂದು ಹಠ ಹಿಡಿದ್ದಾರೆ. ಬಳಿಕ ಗ್ರಾಮಕ್ಕೆ ಸ್ಥಳೀಯ ಶಾಸಕರಾದ ರಾಜೇಶ್ ನಾಯಕ್ ಆಗಮಿಸಿ, ಆದಷ್ಟು ಬೇಗ ರಸ್ತೆ ಕೆಲಸ ಮಾಡಿಸುತ್ತೇನೆ. ಸಮಸ್ಯೆಗೆ ಪರಿಹಾರ ಕೊಡುತ್ತೇನೆ ಎಂದು ಭರವಸೆ ನೀಡಿದ್ದಾರೆ.
As a result of Upcoming Mangalore panchayat election 2020, Villagers of Nandavara, Bantwal place "No Entry" board for election campaigns by a warning not to enter the village.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am