ಬ್ರೇಕಿಂಗ್ ನ್ಯೂಸ್
13-12-20 03:15 pm Mangaluru Correspondent ಕರಾವಳಿ
ಬಂಟ್ವಾಳ, ಡಿ.13: ತಾಲೂಕಿನ ನಂದಾವರ ಅರಮನೆ ಹಿತ್ಲುವಿನಲ್ಲಿ ರಾತ್ರೋರಾತ್ರಿ ಚುನಾವಣಾ ಬಹಿಷ್ಕಾರ ಬ್ಯಾನರ್ ಕಂಡುಬಂದಿದ್ದು ಯಾವುದೇ ರಾಜಕೀಯ ಪಕ್ಷಗಳ ವ್ಯಕ್ತಿಗಳಿಗೆ ಪ್ರವೇಶ ಇಲ್ಲ ಎಂದು ಬರೆದಿದ್ದಾರೆ.
ಪಂಚಾಯತ್ ಚುನಾವಣೆ ಹತ್ತಿರ ಬರುತ್ತಿದ್ದಂತೆ ಶನಿವಾರ ರಾತ್ರಿ ಚುನಾವಣಾ ಬಹಿಷ್ಕಾರ ಬ್ಯಾನರ್ ಹಾಕಲಾಗಿದೆ. ರಾಜಕೀಯ ಪ್ರೇರಿತ ವ್ಯಕ್ತಿಗಳು ಒಳಗೆ ಬರಲು ಅವಕಾಶ ಇಲ್ಲ ಎಂದು ಬ್ಯಾನರ್ ಹಾಕಿದೆ. ಅಲ್ಲದೆ, ನಂದಾವರದಿಂದ ಅರಮನೆಹಿತ್ಲು ವರೆಗೆ ರಸ್ತೆ ಕಾಮಗಾರಿಗೆ ಅನುದಾನ ದೊರೆತಿದ್ದರೂ ಯಾವುದೇ ಕೆಲಸ ನಡೆಯದ ಕಾರಣ ಚುನಾವಣೆ ಬಹಿಷ್ಕರಿಸುತ್ತೇವೆ ಎಂದು ಬ್ಯಾನರ್ ನಲ್ಲಿ ನಮೂದಿಸಲಾಗಿದೆ.
ಇಲ್ಲಿ ಸುಮಾರು 800 ನಷ್ಟು ಮತದಾರರಿದ್ದು, ಇನ್ನೇನು ಗ್ರಾಮ ಪಂಚಾಯತ್ ಚುನಾವಣಾ ದಿನ ಹತ್ತಿರ ಬರುತ್ತಿದ್ದು , ರಸ್ತೆ ಆಗುವವರೆಗೆ ಈ ಬ್ಯಾನರ್ ತೆಗೆಯೋದಿಲ್ಲ ಎಂದು ಆ ಗ್ರಾಮದ ಜನರು ಎಚ್ಚರಿಕೆ ನೀಡಿದ್ದಾರೆ. ಬ್ಯಾನರ್ ಕಂಡ ತಕ್ಷಣ ಸ್ಥಳಕ್ಕೆ ಪಿ.ಡಿ.ಓ, ಪೋಲಿಸರು ಆಗಮಿಸಿ ಬ್ಯಾನರ್ ತೆಗೆಯಿರಿ ಎಂದು ಸೂಚನೆ ನೀಡಿದ್ದಾರೆ. ಆದರೆ ಗ್ರಾಮದ ಜನರು ಯಾವುದೇ ಕಾರಣಕ್ಕೂ ರಸ್ತೆ ಆಗುವವರೆಗೆ ಬಹಿಷ್ಕಾರದ ಬ್ಯಾನರ್ ತೆಗೆಯೋದಿಲ್ಲ ಎಂದು ಹಠ ಹಿಡಿದ್ದಾರೆ. ಬಳಿಕ ಗ್ರಾಮಕ್ಕೆ ಸ್ಥಳೀಯ ಶಾಸಕರಾದ ರಾಜೇಶ್ ನಾಯಕ್ ಆಗಮಿಸಿ, ಆದಷ್ಟು ಬೇಗ ರಸ್ತೆ ಕೆಲಸ ಮಾಡಿಸುತ್ತೇನೆ. ಸಮಸ್ಯೆಗೆ ಪರಿಹಾರ ಕೊಡುತ್ತೇನೆ ಎಂದು ಭರವಸೆ ನೀಡಿದ್ದಾರೆ.
As a result of Upcoming Mangalore panchayat election 2020, Villagers of Nandavara, Bantwal place "No Entry" board for election campaigns by a warning not to enter the village.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am