ಬ್ರೇಕಿಂಗ್ ನ್ಯೂಸ್
13-12-20 03:15 pm Mangaluru Correspondent ಕರಾವಳಿ
ಬಂಟ್ವಾಳ, ಡಿ.13: ತಾಲೂಕಿನ ನಂದಾವರ ಅರಮನೆ ಹಿತ್ಲುವಿನಲ್ಲಿ ರಾತ್ರೋರಾತ್ರಿ ಚುನಾವಣಾ ಬಹಿಷ್ಕಾರ ಬ್ಯಾನರ್ ಕಂಡುಬಂದಿದ್ದು ಯಾವುದೇ ರಾಜಕೀಯ ಪಕ್ಷಗಳ ವ್ಯಕ್ತಿಗಳಿಗೆ ಪ್ರವೇಶ ಇಲ್ಲ ಎಂದು ಬರೆದಿದ್ದಾರೆ.
ಪಂಚಾಯತ್ ಚುನಾವಣೆ ಹತ್ತಿರ ಬರುತ್ತಿದ್ದಂತೆ ಶನಿವಾರ ರಾತ್ರಿ ಚುನಾವಣಾ ಬಹಿಷ್ಕಾರ ಬ್ಯಾನರ್ ಹಾಕಲಾಗಿದೆ. ರಾಜಕೀಯ ಪ್ರೇರಿತ ವ್ಯಕ್ತಿಗಳು ಒಳಗೆ ಬರಲು ಅವಕಾಶ ಇಲ್ಲ ಎಂದು ಬ್ಯಾನರ್ ಹಾಕಿದೆ. ಅಲ್ಲದೆ, ನಂದಾವರದಿಂದ ಅರಮನೆಹಿತ್ಲು ವರೆಗೆ ರಸ್ತೆ ಕಾಮಗಾರಿಗೆ ಅನುದಾನ ದೊರೆತಿದ್ದರೂ ಯಾವುದೇ ಕೆಲಸ ನಡೆಯದ ಕಾರಣ ಚುನಾವಣೆ ಬಹಿಷ್ಕರಿಸುತ್ತೇವೆ ಎಂದು ಬ್ಯಾನರ್ ನಲ್ಲಿ ನಮೂದಿಸಲಾಗಿದೆ.
ಇಲ್ಲಿ ಸುಮಾರು 800 ನಷ್ಟು ಮತದಾರರಿದ್ದು, ಇನ್ನೇನು ಗ್ರಾಮ ಪಂಚಾಯತ್ ಚುನಾವಣಾ ದಿನ ಹತ್ತಿರ ಬರುತ್ತಿದ್ದು , ರಸ್ತೆ ಆಗುವವರೆಗೆ ಈ ಬ್ಯಾನರ್ ತೆಗೆಯೋದಿಲ್ಲ ಎಂದು ಆ ಗ್ರಾಮದ ಜನರು ಎಚ್ಚರಿಕೆ ನೀಡಿದ್ದಾರೆ. ಬ್ಯಾನರ್ ಕಂಡ ತಕ್ಷಣ ಸ್ಥಳಕ್ಕೆ ಪಿ.ಡಿ.ಓ, ಪೋಲಿಸರು ಆಗಮಿಸಿ ಬ್ಯಾನರ್ ತೆಗೆಯಿರಿ ಎಂದು ಸೂಚನೆ ನೀಡಿದ್ದಾರೆ. ಆದರೆ ಗ್ರಾಮದ ಜನರು ಯಾವುದೇ ಕಾರಣಕ್ಕೂ ರಸ್ತೆ ಆಗುವವರೆಗೆ ಬಹಿಷ್ಕಾರದ ಬ್ಯಾನರ್ ತೆಗೆಯೋದಿಲ್ಲ ಎಂದು ಹಠ ಹಿಡಿದ್ದಾರೆ. ಬಳಿಕ ಗ್ರಾಮಕ್ಕೆ ಸ್ಥಳೀಯ ಶಾಸಕರಾದ ರಾಜೇಶ್ ನಾಯಕ್ ಆಗಮಿಸಿ, ಆದಷ್ಟು ಬೇಗ ರಸ್ತೆ ಕೆಲಸ ಮಾಡಿಸುತ್ತೇನೆ. ಸಮಸ್ಯೆಗೆ ಪರಿಹಾರ ಕೊಡುತ್ತೇನೆ ಎಂದು ಭರವಸೆ ನೀಡಿದ್ದಾರೆ.
As a result of Upcoming Mangalore panchayat election 2020, Villagers of Nandavara, Bantwal place "No Entry" board for election campaigns by a warning not to enter the village.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
10-07-26 02:22 pm
HK News Staffer
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm