ಬ್ರೇಕಿಂಗ್ ನ್ಯೂಸ್
24-11-24 01:18 pm Mangalore Correspondent ಕರಾವಳಿ
ಉಳ್ಳಾಲ, ನ.24: ಸೋಮೇಶ್ವರ ಸಮುದ್ರ ತೀರದ ರುದ್ರಪಾದೆ(ಬಂಡೆ)ಯಿಂದ ಹಾರಿ ಆತ್ಮಹತ್ಯೆಗೈಯಲು ಯತ್ನಿಸಿದ ಕಾಲೇಜು ವಿದ್ಯಾರ್ಥಿನಿಯನ್ನ ಜೀವರಕ್ಷಕ ಸಿಬ್ಬಂದಿ ಮತ್ತು ಸ್ಥಳೀಯ ಈಜುಗಾರರು ಸೇರಿ ರಕ್ಷಿಸಿದ ಘಟನೆ ಇಂದು ಬೆಳಗ್ಗೆ ಸಂಭವಿಸಿದೆ.
ಕೋಟೆಕಾರು ಮಾಡೂರಿನ ಬಾಡಿಗೆ ಮನೆಯಲ್ಲಿ ವಾಸವಿದ್ದು ಮಂಗಳೂರಿನಲ್ಲಿ ಕಾಲೇಜು ಕಲಿಯುತ್ತಿದ್ದ ಯುವತಿ ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಆತ್ಮಹತ್ಯೆಗೆ ಯತ್ನಿಸಿದ ಯುವತಿ ಮಂಗಳೂರಿನ ಕಾಲೇಜೊಂದರ ಪದವಿ ವಿದ್ಯಾರ್ಥಿನಿಯಾಗಿದ್ದಾಳೆ.


ಇಂದು ಬೆಳಗ್ಗೆ ವಿದ್ಯಾರ್ಥಿನಿ ಸಮುದ್ರ ತೀರದ ರುದ್ರಪಾದೆಯಿಂದ ನೀರಿಗೆ ಜಿಗಿದಿದ್ದಾಳೆ. ರುದ್ರಪಾದೆಯಲ್ಲಿದ್ದ ಹೊರ ರಾಜ್ಯದ ವಲಸೆ ಕಾರ್ಮಿಕನೋರ್ವ ತಕ್ಷಣವೇ ನೀರಿಗೆ ಜಿಗಿದು ಯುವತಿಯನ್ನ ರಕ್ಷಿಸಿ ದಡದತ್ತ ಸೆಳೆಯಲು ಮುಂದಾಗಿದ್ದಾನೆ. ಆದರೆ ಯುವತಿ ಪ್ರಾಣ ಸಂಕಟದಿಂದ ವಲಸೆ ಕಾರ್ಮಿಕನನ್ನು ಗಟ್ಟಿಯಾಗಿ ಬಿಗಿದಪ್ಪಿದ್ದು, ಇಬ್ಬರೂ ನೀರುಪಾಲಾಗುವ ಅಪಾಯಕ್ಕೀಡಾಗಿದ್ದರು. ಕೂಡಲೇ ಸ್ಥಳದಲ್ಲಿದ್ದ ಕರಾವಳಿ ಕಾವಲು ಪಡೆಯ ಜೀವರಕ್ಷಕ ಸಿಬ್ಬಂದಿ ಸುಜಿತ್ ಟಯರ್ ಟ್ಯೂಬ್ ಮೂಲಕ ಯುವತಿ ಮತ್ತು ವಲಸೆ ಕಾರ್ಮಿಕನನ್ನ ದಡಕ್ಕೆ ಎಳೆದು ರಕ್ಷಿಸಿದ್ದಾರೆ. ಸ್ಥಳೀಯರು ಜೀವ ರಕ್ಷಕ ಸಿಬ್ಬಂದಿ ಸುಜಿತ್ ಗೆ ಸಹಕಾರ ನೀಡಿದ್ದಾರೆ.
ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದು, ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
Mangalore college student girl attempts suicide by jumping into Someshwara sea, rescued by life gaurds. A labourer form other state immediately jumped into the water to rescue her
02-02-26 08:14 pm
HK News Desk
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm