ಬ್ರೇಕಿಂಗ್ ನ್ಯೂಸ್
30-11-24 06:21 pm Mangalore Correspondent ಕರಾವಳಿ
ಮಂಗಳೂರು, ನ.30: ಕಾನೂನಿನ ಎದುರು ಚಂದ್ರಶೇಖರನಾಥ್ ಸ್ವಾಮೀಜಿ ದೊಡ್ಡವರಲ್ಲ. ಕಾನೂನಿನ ಎದುರು ನಾನು ಸೇರಿದಂತೆ ಸ್ವಾಮೀಜಿಯೂ ಒಂದೇ ಎಂದು ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.
ಮುಸ್ಲಿಮರಿಗೆ ವೋಟ್ ಬಹಿಷ್ಕರಿಸಬೇಕು ಎಂಬ ಹೇಳಿಕೆ ನೀಡಿದ ಚಂದ್ರಶೇಖರ ಸ್ವಾಮೀಜಿ ಮೇಲೆ ಎಫ್ ಐ ಆರ್ ದಾಖಲಿಸಿರುವ ವಿಚಾರದ ಬಗ್ಗೆ ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ.
ಕಾನೂನು ಬೇರೆ ಬೇರೆ ಇದ್ರೆ ಬೇರೆ ಬೇರೆಯಾಗಿಯೇ ಉಪಯೋಗ ಮಾಡಬಹುದು. ಈ ದೇಶದಲ್ಲಿ ಇರೋ ಕಾನೂನು ಎಲ್ಲರಿಗೂ ಒಂದೇ. ಕಾನೂನು ಚೌಕಟ್ಟಿನಲ್ಲಿ ಏನು ಕೆಲಸ ಮಾಡಬೇಕೋ ಅದನ್ನ ಪೊಲೀಸ್ ಇಲಾಖೆಯವರು ಮಾಡುತ್ತಾರೆ. ಬಂಧನ ಮಾಡುವ ಪ್ರಕ್ರಿಯೆ ಬಗ್ಗೆ ಪೊಲೀಸರು ನೋಡಿಕೊಳ್ಳುತ್ತಾರೆ ಎಂದು ಹೇಳಿದ್ದಾರೆ.
ಹಾಸನದ ಸ್ವಾಭಿಮಾನ ಸಮಾವೇಶಕ್ಕೆ ಅಸಮಾಧಾನ ಇರೋದಾಗಿ ಅನಾಮಧೇಯ ಪತ್ರ ಬಂದಿರುವ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ, ಸಮಾವೇಶಕ್ಕೆ ಯಾರ ಅಸಮಾಧಾನವೂ ಇಲ್ಲ. ಅನಾಮಧೇಯ ಪತ್ರವನ್ನ ಬಿಜೆಪಿಯವರೇ ಯಾಕೆ ಬರೆದಿರಬಾರದು ? ಬಿಜೆಪಿಯವರೇ ಅನಾಮಧೇಯ ಪತ್ರಗಳನ್ನ ಬರೀತಾರೆ. ಅದು ನಮಗೆ ಲೆಕ್ಕ ಇಲ್ಲ. ನಮ್ಮಲ್ಲಿ ಯಾವುದೇ ಅಪಸ್ವರ ಇಲ್ಲ ಎಂದರು.
ನಾನು ತುಮಕೂರಲ್ಲಿ ಸಮಾವೇಶ ಮಾಡಲು ಹೊರಟಿದ್ದೆ. ಆದರೆ ನಮಗೆ ಬೇರೆ ಕಾರ್ಯಕ್ರಮ ಕೊಟ್ಟಿದ್ದಾರೆ. ಪಕ್ಷದಿಂದಲೇ ಸ್ವಾಭಿಮಾನ ಸಮಾವೇಶ ಮಾಡುತ್ತಿದ್ದೇವೆ. ಬೇರೆ ಬೇರೆ ಜನರು ನಮಗೆ ಸಹಕಾರ ನೀಡುತ್ತಿದ್ದಾರೆ ಎಂದು ಹೇಳಿದರು.
FIR against Karnataka Kumara Chandrashekaranatha Swamiji, hes not above law says is Home minister Parameshwar in Mangalore
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm