ಬ್ರೇಕಿಂಗ್ ನ್ಯೂಸ್
30-11-24 06:21 pm Mangalore Correspondent ಕರಾವಳಿ
ಮಂಗಳೂರು, ನ.30: ಕಾನೂನಿನ ಎದುರು ಚಂದ್ರಶೇಖರನಾಥ್ ಸ್ವಾಮೀಜಿ ದೊಡ್ಡವರಲ್ಲ. ಕಾನೂನಿನ ಎದುರು ನಾನು ಸೇರಿದಂತೆ ಸ್ವಾಮೀಜಿಯೂ ಒಂದೇ ಎಂದು ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.
ಮುಸ್ಲಿಮರಿಗೆ ವೋಟ್ ಬಹಿಷ್ಕರಿಸಬೇಕು ಎಂಬ ಹೇಳಿಕೆ ನೀಡಿದ ಚಂದ್ರಶೇಖರ ಸ್ವಾಮೀಜಿ ಮೇಲೆ ಎಫ್ ಐ ಆರ್ ದಾಖಲಿಸಿರುವ ವಿಚಾರದ ಬಗ್ಗೆ ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ.
ಕಾನೂನು ಬೇರೆ ಬೇರೆ ಇದ್ರೆ ಬೇರೆ ಬೇರೆಯಾಗಿಯೇ ಉಪಯೋಗ ಮಾಡಬಹುದು. ಈ ದೇಶದಲ್ಲಿ ಇರೋ ಕಾನೂನು ಎಲ್ಲರಿಗೂ ಒಂದೇ. ಕಾನೂನು ಚೌಕಟ್ಟಿನಲ್ಲಿ ಏನು ಕೆಲಸ ಮಾಡಬೇಕೋ ಅದನ್ನ ಪೊಲೀಸ್ ಇಲಾಖೆಯವರು ಮಾಡುತ್ತಾರೆ. ಬಂಧನ ಮಾಡುವ ಪ್ರಕ್ರಿಯೆ ಬಗ್ಗೆ ಪೊಲೀಸರು ನೋಡಿಕೊಳ್ಳುತ್ತಾರೆ ಎಂದು ಹೇಳಿದ್ದಾರೆ.
ಹಾಸನದ ಸ್ವಾಭಿಮಾನ ಸಮಾವೇಶಕ್ಕೆ ಅಸಮಾಧಾನ ಇರೋದಾಗಿ ಅನಾಮಧೇಯ ಪತ್ರ ಬಂದಿರುವ ವಿಚಾರದಲ್ಲಿ ಕೇಳಿದ ಪ್ರಶ್ನೆಗೆ, ಸಮಾವೇಶಕ್ಕೆ ಯಾರ ಅಸಮಾಧಾನವೂ ಇಲ್ಲ. ಅನಾಮಧೇಯ ಪತ್ರವನ್ನ ಬಿಜೆಪಿಯವರೇ ಯಾಕೆ ಬರೆದಿರಬಾರದು ? ಬಿಜೆಪಿಯವರೇ ಅನಾಮಧೇಯ ಪತ್ರಗಳನ್ನ ಬರೀತಾರೆ. ಅದು ನಮಗೆ ಲೆಕ್ಕ ಇಲ್ಲ. ನಮ್ಮಲ್ಲಿ ಯಾವುದೇ ಅಪಸ್ವರ ಇಲ್ಲ ಎಂದರು.
ನಾನು ತುಮಕೂರಲ್ಲಿ ಸಮಾವೇಶ ಮಾಡಲು ಹೊರಟಿದ್ದೆ. ಆದರೆ ನಮಗೆ ಬೇರೆ ಕಾರ್ಯಕ್ರಮ ಕೊಟ್ಟಿದ್ದಾರೆ. ಪಕ್ಷದಿಂದಲೇ ಸ್ವಾಭಿಮಾನ ಸಮಾವೇಶ ಮಾಡುತ್ತಿದ್ದೇವೆ. ಬೇರೆ ಬೇರೆ ಜನರು ನಮಗೆ ಸಹಕಾರ ನೀಡುತ್ತಿದ್ದಾರೆ ಎಂದು ಹೇಳಿದರು.
FIR against Karnataka Kumara Chandrashekaranatha Swamiji, hes not above law says is Home minister Parameshwar in Mangalore
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
03-04-26 11:00 pm
HK News Staffer
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am