ಬ್ರೇಕಿಂಗ್ ನ್ಯೂಸ್
02-12-24 11:09 pm Mangalore Correspondent ಕರಾವಳಿ
ಮಂಗಳೂರು, ಡಿ.2: ಕರ್ನಾಟಕ ಸುವರ್ಣ ಸಂಭ್ರಮದ ಭಾಗವಾಗಿ ಮಂಗಳೂರಿನಲ್ಲಿ ಡಿ.3- 4ರಂದು ಹಮ್ಮಿಕೊಂಡಿದ್ದ ಬಹು ಸಂಸ್ಕೃತಿ ಉತ್ಸವವನ್ನು ಫೆಂಗಾಲ್ ಚಂಡಮಾರುತದ ಕಾರಣ ಕೊನೆಕ್ಷಣದಲ್ಲಿ ಮುಂದೂಡಿಕೆ ಮಾಡಲಾಗಿದೆ.
ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಕೊಡವ, ಬ್ಯಾರಿ, ಕೊಂಕಣಿ ಅಕಾಡೆಮಿ, ಅರೆಭಾಸೆ ಅಕಾಡೆಮಿ ಹಾಗೂ ಕೊಡಗು, ಉಡುಪಿ, ದಕ್ಷಿಣ ಕನ್ನಡ ಜಿಲ್ಲಾಡಳಿತಗಳ ಸಹಯೋಗದಲ್ಲಿ ಮಂಗಳೂರಿನಲ್ಲಿ ಬಹು ಸಂಸ್ಕೃತಿ ಉತ್ಸವ ಹಮ್ಮಿಕೊಳ್ಳಲಾಗಿತ್ತು. ಸಿಎಂ ಸಿದ್ದರಾಮಯ್ಯ ಉತ್ಸವಕ್ಕೆ ಚಾಲನೆ ನೀಡುವುದೆಂದು ನಿಗದಿಯಾಗಿತ್ತು. ಸಚಿವರಾದ ದಿನೇಶ್ ಗುಂಡುರಾವ್, ಶಿವರಾಜ್ ತಂಗಡಿ, ಬೋಸರಾಜ ಪಾಲ್ಗೊಳ್ಳುವುದಕ್ಕೆ ಸಿದ್ಧತೆ ನಡೆದಿತ್ತು.
ಅಂಬೇಡ್ಕರ್ ವೃತ್ತದಿಂದ ಕರಾವಳಿ ಸಂಸ್ಕೃತಿ ಬಿಂಬಿಸುವ ಮೆರವಣಿಗೆ, ಆಹಾರ ಉತ್ಸವ ಸೇರಿದಂತೆ ವಿವಿಧ ರೀತಿಯ ಆಚರಣೆ, ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಚಂಡಮಾರುತ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ. ಎರಡು ದಿನಗಳ ಉತ್ಸವ ಮಂಗಳೂರಿನ ಪುರಭವನದಲ್ಲಿ ಏರ್ಪಡಿಸಲಾಗಿತ್ತು.
Mangalore multicultural festival postponed due to heavy rains. Mangaluru was set to host a two-day multicultural festival on December 3 and 4, as part of the ongoing celebrations. The event was to be inaugurated by Chief Minister Siddaramaiah, the Dakshina Kannada Deputy Commissioner MP Mullai Muhilan said on November 29.
02-02-26 05:12 pm
Bangalore Correspondent
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
ಮಾವನ ಮಗನ ಜೊತೆ ಎಂಗೇಜ್ಮೆಂಟ್ ; ಮದುವೆಗೆ ತಿಂಗಳು...
02-02-26 03:02 pm
ತಾಯಿ ದುಡುಕುತನಕ್ಕೆ ಮೂರು ಕಂದಮ್ಮಗಳು ಬಲಿ ! ಅತ್ತೆ...
02-02-26 12:18 pm
FM Sitharaman, Mohandas Pai, PM Modi, C.J. Ro...
31-01-26 11:05 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm